ಟೆಕ್‌

ಪೂರ್ವ ಕೇಂದ್ರ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳು

ಹುದ್ದೆ ಹೆಸರು: ಆಕ್ಟ್ ಅಪ್ರೆಂಟಿಸ್ ಹುದ್ದೆಗಳು

ಹುದ್ದೆಗಳ ಸಂಖ್ಯೆ: ೧,೧೫೪

ಡಿವಿಷನ್ ವಾರು ಹುದ್ದೆಗಳ ವಿವರ: ಕ್ಯಾರಿಯೇಜ್ ಅಂಡ್ ವ್ಯಾಗನ್ ರಿಪೇರ್ ವರ್ಕ್ ಶಾಪ್ / ಹರ್ನೌಟ್: ೧೧೦ ದನಪುರ್ ಡಿವಿಷನ್: ೬೭೫ ಸೋನಾಪುರ್ ಡಿವಿಷನ್: ೪೭ ಸಮಸ್ತಿಪುರ್ ಡಿವಿಷನ್: ೪೬ ಮೆಕ್ಯಾನಿಕಲ್ ವರ್ಕ್‌ಶಾಪ್ / ಸಮಸ್ತಿಪುರ್: ೨೭ ಧನ್ಬಾದ್ ಡಿವಿಷನ್: ೧೫೬ ದೀನ್ ದಯಾಳ್ ಉಪಾಧ್ಯಾಯ  ಡಿವಿಷನ್: ೬೪ ಪ್ಲಾಂಟ್ ಡೆಪಾಟ್ / ದೀನ್ ದಯಾಳ್ ಉಪಾಧ್ಯಾಯ: ೨೯

ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ ಜತೆಗೆ, ಐಟಿಐ ಅನ್ನು ವಿವಿಧ ಟ್ರೇಡ್ ನಲ್ಲಿ ಪಾಸ್ ಮಾಡಿರಬೇಕು. ಅಭ್ಯರ್ಥಿಗಳು ೧೦ನೇ ತರಗತಿ / ತತ್ಸಮಾನ ವಿದ್ಯಾರ್ಹತೆ ಜತೆಗೆ ಐಟಿಐ (ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್) ಶಿಕ್ಷಣವನ್ನು ಪಾಸ್ ಮಾಡಿರಬೇಕು. ವಿವಿಧ ಟ್ರೇಡ್‌ನಲ್ಲಿ ವ್ಯಾಸಂಗ ಮಾಡಿದ ವರು ಅರ್ಜಿ ಸಲ್ಲಿಸಬಹುದು. ಅಪ್ರೆಂಟಿಸ್ ತರಬೇತುದಾರ ಹುದ್ದೆಗಳನ್ನು ಮೆಕ್ಯಾನಿಕಲ್, ಫಿಟ್ಟರ್, ಇಲೆಕ್ಟ್ರಿಕಲ್, ಪೇಂಟರ್, ವೆಲ್ಡರ್, ಮೆಕ್ಯಾನಿಕ್ ಮಷಿನ್ ಟೂಲ್, ಟರ್ನರ್, ಕಾರ್ಪೆಂಟರ್, ವೈಯರ್‌ಮನ್, ರೆಫ್ರಿಜೆರೇಷನ್ ಟ್ರೇಡ್‌ಗಳಲ್ಲಿ ಭರ್ತಿ  ಮಾಡಲಾಗುತ್ತದೆ.

ವಯೋಮಿತಿ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ ೧೫ ವರ್ಷ ವಯಸ್ಸಾಗಿರಬೇಕು. ಗರಿಷ್ಟ ೨೪ ವರ್ಷ ವಯಸ್ಸು ಮೀರಿರಬಾರದು.

■ ಅರ್ಜಿ ಸಲ್ಲಿಕೆ ಪ್ರಾರಂಭ ೨೫-೦೧-೨೦೨೫

■ ಕೊನೆಯ ದಿನಾಂಕ: ೧೪-೦೨-೨೦೨೫

ಆರ್‌ಆರ್‌ಸಿ ಈಸ್ಟ್ ಸೆಂಟ್ರಲ್ ರೈಲ್ವೆ ಅಪ್ರೆಂಟಿಸ್ ಹುದ್ದೆಗಳ ಅರ್ಜಿ ವೆಬ್ ಸೈಟ್‌ಗೆ æ https://
rrcrail.in/ ಭೇಟಿ ನೀಡಿ.

ಆಂದೋಲನ ಡೆಸ್ಕ್

Recent Posts

ಕೊಡಗು | ಟ್ರೆಕ್ಕಿಂಗ್ ಹೊರಟಿದ್ದ 36 ವರ್ಷದ ಮಹಿಳೆ ನಾಪತ್ತೆ

ಮಡಿಕೇರಿ : ಕೊಡಗು ಜಿಲ್ಲೆಯ ಅತ್ಯುನ್ನತ ಶಿಖರವಾದ ತಾಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ ಮಾಡಲು ಹೊರಟಿದ್ದ 36 ವರ್ಷದ ಮಹಿಳೆ ಶರಣ್ಯ…

1 hour ago

ಮಹದೇಶ್ವರ ಬೆಟ್ಟ | ರಸ್ತೆಬದಿಯಲ್ಲೇ ಮತ್ತೆ ಚಿರತೆ ಪ್ರತ್ಯಕ್ಷ ; ಆತಂಕ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತರಿಗೆ ರಸ್ತೆ ಬದಿಯಲ್ಲಿಯೇ ಚಿರತೆ ಕಾಣಿಸಿಕೊಂಡಿದೆ. ವಾಹನ ಮುಂದೆ…

2 hours ago

ಮಾಲ್ದಾರೆ : ರಸ್ತೆ ಕಾಮಗಾರಿ ಬಳಿಕ ಸಿಮೆಂಟ್ ಚೀಲಗಳ ತ್ಯಾಜ್ಯ ; ಪಂಚಾಯಿತಿ ವಾಹನ ದುರುಪಯೋಗ ಆರೋಪ

ಸಿದ್ದಾಪುರ : ಮಾಲ್ದಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲ್ದಾರೆ–ಗುಡ್ಲೂರು ರಸ್ತೆ ಹಾಗೂ ಮೈಲಾಪುರ–ಗುಡ್ಲೂರು ರಸ್ತೆ ಕಾಮಗಾರಿಗಳು ಪೂರ್ಣಗೊಂಡಿದ್ದರೂ, ಕಾಮಗಾರಿಯಲ್ಲಿ ಬಳಸಿದ…

3 hours ago

ಅನಿಲ ಬಿಕ್ಕಟ್ಟಿನ ನಡುವೆ ಆಟೋ ಎಲ್‌ಪಿಜಿ ಪೂರೈಕೆ ಹೆಚ್ಚಳ

ಬೆಂಗಳೂರು : ಪಶ್ಚಿಮ ಕೊಲ್ಲಿ ರಾಷ್ಟ್ರಗಳ ಯುದ್ಧದಿಂದಾಗಿ ಇದೀಗ ದೇಶದಲ್ಲಿ ಅನಿಲ ಬಿಕ್ಕಟ್ಟು ಎದುರಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರೆ…

3 hours ago

ಇಂದಿನಿಂದ ಕೊಡವ ಕೌಟುಂಬಿಕ ಕ್ರಿಕೆಟ್‌ ಉತ್ಸವ

24ನೇ ವರ್ಷದ ಕ್ರಿಕೆಟ್ ಪಂದ್ಯಾವಳಿಗೆ ಬೇತ್ರಿ ಮುಕ್ಕಾಟೀರ ಕುಟುಂಬಸ್ಥರಿಂದ ಸಿದ್ದತೆ; 24 ದಿನಗಳ ಕಾಲ ಕ್ರಿಕೆಟ್ ಹಬ್ಬ ಪುನೀತ್ ಮಡಿಕೇರಿ…

5 hours ago

ಓದುಗರ ಪತ್ರ | ಕಠಿಣ ಕ್ರಮ ಕೈಗೊಳ್ಳಿ

ಮುರ್ಖರ ದಿನ ವಾದ ಏಪ್ರಿಲ್ ಒಂದರಂದು ( ಬುಧವಾರ), ಕೆಲವು ಜಾಲತಾಣಗಳಲ್ಲಿ ದೇಶದ ರಾಷ್ಟ್ರೀಯ ಲಾಂಛನದ ಅಡಿಯಲ್ಲಿ,(ಸಿಂಹ ಮತ್ತು ಅಶೋಕ…

5 hours ago