ಟೆಕ್‌

ಪೂರ್ವ ಕೇಂದ್ರ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳು

ಹುದ್ದೆ ಹೆಸರು: ಆಕ್ಟ್ ಅಪ್ರೆಂಟಿಸ್ ಹುದ್ದೆಗಳು

ಹುದ್ದೆಗಳ ಸಂಖ್ಯೆ: ೧,೧೫೪

ಡಿವಿಷನ್ ವಾರು ಹುದ್ದೆಗಳ ವಿವರ: ಕ್ಯಾರಿಯೇಜ್ ಅಂಡ್ ವ್ಯಾಗನ್ ರಿಪೇರ್ ವರ್ಕ್ ಶಾಪ್ / ಹರ್ನೌಟ್: ೧೧೦ ದನಪುರ್ ಡಿವಿಷನ್: ೬೭೫ ಸೋನಾಪುರ್ ಡಿವಿಷನ್: ೪೭ ಸಮಸ್ತಿಪುರ್ ಡಿವಿಷನ್: ೪೬ ಮೆಕ್ಯಾನಿಕಲ್ ವರ್ಕ್‌ಶಾಪ್ / ಸಮಸ್ತಿಪುರ್: ೨೭ ಧನ್ಬಾದ್ ಡಿವಿಷನ್: ೧೫೬ ದೀನ್ ದಯಾಳ್ ಉಪಾಧ್ಯಾಯ  ಡಿವಿಷನ್: ೬೪ ಪ್ಲಾಂಟ್ ಡೆಪಾಟ್ / ದೀನ್ ದಯಾಳ್ ಉಪಾಧ್ಯಾಯ: ೨೯

ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ ಜತೆಗೆ, ಐಟಿಐ ಅನ್ನು ವಿವಿಧ ಟ್ರೇಡ್ ನಲ್ಲಿ ಪಾಸ್ ಮಾಡಿರಬೇಕು. ಅಭ್ಯರ್ಥಿಗಳು ೧೦ನೇ ತರಗತಿ / ತತ್ಸಮಾನ ವಿದ್ಯಾರ್ಹತೆ ಜತೆಗೆ ಐಟಿಐ (ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್) ಶಿಕ್ಷಣವನ್ನು ಪಾಸ್ ಮಾಡಿರಬೇಕು. ವಿವಿಧ ಟ್ರೇಡ್‌ನಲ್ಲಿ ವ್ಯಾಸಂಗ ಮಾಡಿದ ವರು ಅರ್ಜಿ ಸಲ್ಲಿಸಬಹುದು. ಅಪ್ರೆಂಟಿಸ್ ತರಬೇತುದಾರ ಹುದ್ದೆಗಳನ್ನು ಮೆಕ್ಯಾನಿಕಲ್, ಫಿಟ್ಟರ್, ಇಲೆಕ್ಟ್ರಿಕಲ್, ಪೇಂಟರ್, ವೆಲ್ಡರ್, ಮೆಕ್ಯಾನಿಕ್ ಮಷಿನ್ ಟೂಲ್, ಟರ್ನರ್, ಕಾರ್ಪೆಂಟರ್, ವೈಯರ್‌ಮನ್, ರೆಫ್ರಿಜೆರೇಷನ್ ಟ್ರೇಡ್‌ಗಳಲ್ಲಿ ಭರ್ತಿ  ಮಾಡಲಾಗುತ್ತದೆ.

ವಯೋಮಿತಿ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ ೧೫ ವರ್ಷ ವಯಸ್ಸಾಗಿರಬೇಕು. ಗರಿಷ್ಟ ೨೪ ವರ್ಷ ವಯಸ್ಸು ಮೀರಿರಬಾರದು.

■ ಅರ್ಜಿ ಸಲ್ಲಿಕೆ ಪ್ರಾರಂಭ ೨೫-೦೧-೨೦೨೫

■ ಕೊನೆಯ ದಿನಾಂಕ: ೧೪-೦೨-೨೦೨೫

ಆರ್‌ಆರ್‌ಸಿ ಈಸ್ಟ್ ಸೆಂಟ್ರಲ್ ರೈಲ್ವೆ ಅಪ್ರೆಂಟಿಸ್ ಹುದ್ದೆಗಳ ಅರ್ಜಿ ವೆಬ್ ಸೈಟ್‌ಗೆ æ https://
rrcrail.in/ ಭೇಟಿ ನೀಡಿ.

ಆಂದೋಲನ ಡೆಸ್ಕ್

Recent Posts

ಮಂಡ್ಯ| ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ

ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…

10 mins ago

ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…

36 mins ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ: ಕೆಲವೆಡೆ ಮಂಜು ಕವಿದ ವಾತಾವರಣ

ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…

57 mins ago

ಹಾಸನ | ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆ

ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

2 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಮರಗಳ ಮಾರಣಹೋಮ: ಎಫ್‌ಐಆರ್‌ ದಾಖಲು

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…

2 hours ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಬೆಚ್ಚನೆಯ ಉಡುಪು ಒದಗಿಸಿ

ಪ್ರತಿದಿನ ಬೆಳಗಿನ ಜಾವ ದಿನ ದಿನಪತ್ರಿಕೆಗಳನ್ನು ಬಹುತೇಕ ಮಕ್ಕಳೇ ವಿತರಿಸುತ್ತಿದ್ದಾರೆ. ಹವಾಮಾನ ವೈಪರೀತ್ಯದಿಂದ ವಿಪರೀತ ಚಳಿ ಇರುವುದರಿಂದ ಆರೋಗ್ಯದ ಮೇಲೆ…

2 hours ago