■ ಹುದ್ದೆ ಹೆಸರು: ಆಕ್ಟ್ ಅಪ್ರೆಂಟಿಸ್ ಹುದ್ದೆಗಳು
■ ಹುದ್ದೆಗಳ ಸಂಖ್ಯೆ: ೧,೧೫೪
■ ಡಿವಿಷನ್ ವಾರು ಹುದ್ದೆಗಳ ವಿವರ: ಕ್ಯಾರಿಯೇಜ್ ಅಂಡ್ ವ್ಯಾಗನ್ ರಿಪೇರ್ ವರ್ಕ್ ಶಾಪ್ / ಹರ್ನೌಟ್: ೧೧೦ ದನಪುರ್ ಡಿವಿಷನ್: ೬೭೫ ಸೋನಾಪುರ್ ಡಿವಿಷನ್: ೪೭ ಸಮಸ್ತಿಪುರ್ ಡಿವಿಷನ್: ೪೬ ಮೆಕ್ಯಾನಿಕಲ್ ವರ್ಕ್ಶಾಪ್ / ಸಮಸ್ತಿಪುರ್: ೨೭ ಧನ್ಬಾದ್ ಡಿವಿಷನ್: ೧೫೬ ದೀನ್ ದಯಾಳ್ ಉಪಾಧ್ಯಾಯ ಡಿವಿಷನ್: ೬೪ ಪ್ಲಾಂಟ್ ಡೆಪಾಟ್ / ದೀನ್ ದಯಾಳ್ ಉಪಾಧ್ಯಾಯ: ೨೯
■ ವಿದ್ಯಾರ್ಹತೆ: ಎಸ್ಎಸ್ಎಲ್ಸಿ ಜತೆಗೆ, ಐಟಿಐ ಅನ್ನು ವಿವಿಧ ಟ್ರೇಡ್ ನಲ್ಲಿ ಪಾಸ್ ಮಾಡಿರಬೇಕು. ಅಭ್ಯರ್ಥಿಗಳು ೧೦ನೇ ತರಗತಿ / ತತ್ಸಮಾನ ವಿದ್ಯಾರ್ಹತೆ ಜತೆಗೆ ಐಟಿಐ (ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್) ಶಿಕ್ಷಣವನ್ನು ಪಾಸ್ ಮಾಡಿರಬೇಕು. ವಿವಿಧ ಟ್ರೇಡ್ನಲ್ಲಿ ವ್ಯಾಸಂಗ ಮಾಡಿದ ವರು ಅರ್ಜಿ ಸಲ್ಲಿಸಬಹುದು. ಅಪ್ರೆಂಟಿಸ್ ತರಬೇತುದಾರ ಹುದ್ದೆಗಳನ್ನು ಮೆಕ್ಯಾನಿಕಲ್, ಫಿಟ್ಟರ್, ಇಲೆಕ್ಟ್ರಿಕಲ್, ಪೇಂಟರ್, ವೆಲ್ಡರ್, ಮೆಕ್ಯಾನಿಕ್ ಮಷಿನ್ ಟೂಲ್, ಟರ್ನರ್, ಕಾರ್ಪೆಂಟರ್, ವೈಯರ್ಮನ್, ರೆಫ್ರಿಜೆರೇಷನ್ ಟ್ರೇಡ್ಗಳಲ್ಲಿ ಭರ್ತಿ ಮಾಡಲಾಗುತ್ತದೆ.
■ ವಯೋಮಿತಿ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ ೧೫ ವರ್ಷ ವಯಸ್ಸಾಗಿರಬೇಕು. ಗರಿಷ್ಟ ೨೪ ವರ್ಷ ವಯಸ್ಸು ಮೀರಿರಬಾರದು.
■ ಅರ್ಜಿ ಸಲ್ಲಿಕೆ ಪ್ರಾರಂಭ ೨೫-೦೧-೨೦೨೫
■ ಕೊನೆಯ ದಿನಾಂಕ: ೧೪-೦೨-೨೦೨೫
ಆರ್ಆರ್ಸಿ ಈಸ್ಟ್ ಸೆಂಟ್ರಲ್ ರೈಲ್ವೆ ಅಪ್ರೆಂಟಿಸ್ ಹುದ್ದೆಗಳ ಅರ್ಜಿ ವೆಬ್ ಸೈಟ್ಗೆ æ https://
rrcrail.in/ ಭೇಟಿ ನೀಡಿ.
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…