Uncategorized

ಡಾ.ಬಾಬುಜಗಜೀವನ್ ರಾಮ್ ಅವರ 117 ನೇ ಜನ್ಮದಿನಾಚರಣೆ : ಪರತಿಮೆಗೆ ಮಾಲಾರ್ಪಣೆ ಮಾಡಿದ ಸಿ.ಎಂ

 ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ.ಬಾಬುಜಗಜೀವನ್ ರಾಮ್ ಅವರ 117 ನೇ ಜನ್ಮದಿನಾಚರಣೆ ಪ್ರಯುಕ್ತ ವಿಧಾನಸೌಧದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಹಿರಿಯ ಶಾಸಕ ಈ.ತುಕಾರಾಮ್, ಮಾಜಿ ಸಚಿವ ಆಂಜನೇಯ, ವಿಧಾನ ಪರಿಷತ್ ಸದಸ್ಯ ಸುದಾಮ ದಾಸ್, ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಸೇರಿ ಹಲವರು ಉಪಸ್ಥಿತರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮಾಂದಲಪಟ್ಟಿಯಲ್ಲಿ ಮುಂದುವರಿದ ರಸ್ತೆ ದುರಸ್ತಿ ಕಾರ್ಯ

ಬೃಹತ್ ಯಂತ್ರ ಬಳಸದೆ ಕೆಲಸ; ಇನ್ನೂ 10-15 ದಿನ ಪ್ರವಾಸಿಗರ ಪ್ರವೇಶಕ್ಕಿಲ್ಲ ಅವಕಾಶ ನವೀನ್ ಡಿಸೋಜ ಮಡಿಕೇರಿ : ಕೊಡಗಿನ…

38 mins ago

ಜಿಲ್ಲೆಯಲ್ಲಿ ಜಾನುವಾರುಗಳ ಮೇವು-ನೀರಿಗಿಲ್ಲ ಬರ!

ಮುಂದಿನ 34 ವಾರಗಳಿಗೆ ಆಗುವಷ್ಟು ಮೇವು ದಾಸ್ತಾನು; ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆಯೂ ದೂರ ಕೆ.ಬಿ.ರಮೇಶ ನಾಯಕ ಮೈಸೂರು :…

56 mins ago

ಆರ್.ಟಿ.ವಿಠಲಮೂರ್ತಿ ಅವರ ಬೆಂಗಳೂರು ಡೈರಿ ; ಸಂಪುಟ ಪುನರಚನೆಗೆ ಸಜ್ಜಾದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಪುನರಚನೆಗೆ ತಯಾರಿ ಆರಂಭಿಸಿದ್ದಾರೆ. ಬಜೆಟ್ ಅಧಿವೇಶನ ಮುಗಿದ ನಂತರ ದಿಲ್ಲಿಗೆ ತೆರಳಲಿರುವ ಸಿದ್ದರಾಮಯ್ಯ ಅವರು ಕಾಂಗ್ರೆಸ್…

1 hour ago

ಮಾಗುಡಿಲು ಗ್ರಾಮಕ್ಕೆ ಸಂಜೆಯ ನಂತರ ಬಸ್‌ ಇಲ್ಲದೆ ತೊಂದರೆ

ಸರಗೂರು ಕಡೆಯಿಂದ ಗ್ರಾಮಕ್ಕೆ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರ ಆಗ್ರಹ ದಾಸೇಗೌಡ ಸರಗೂರು : ತಾಲ್ಲೂಕಿನ ಮಾಗುಡಿಲು ಗ್ರಾಮದಲ್ಲಿ ಪ್ರತಿದಿನ ಕೆಎಸ್ಆರ್‌ಟಿಸಿ…

2 hours ago

ಬಾವಿ ನೀರಿಗಾಗಿ ಅನಸೂಯ ಅವಿಸ್ಮರಣೀಯ ಹೋರಾಟ

ಆನಂದ್ ತೇಲ್ತುಂಬ್ಡೆ ಅಮ್ಮನೂ ಹೋರಾಟಗಾರರು! ವಿ.ಎಲ್.ನರಸಿಂಹಮೂರ್ತಿ ಹೆಸರಾಂತ ಚಿಂತಕ, ಮಾನವ ಮಾನವ ಹಕ್ಕುಗಳ 'ಹೋರಾಟ ಗಾರ ಡಾ.ಆನಂದ್ ತೇಲ್ತುಂಬ್ಡೆಯವರ ತಾಯಿ…

3 hours ago

ಆಂದೋಲನ ಸಂಪಾದಕೀಯ | ರೈಲ್ವೆ ಇಲಾಖೆಗೆ ಕನ್ನಡ, ಕನ್ನಡಿಗರ ಬಗ್ಗೆ ತಾತ್ಸಾರ ಸಲ್ಲದು

ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…

4 hours ago