snehamhi krishna
ಬೆಳ್ತಂಗಡಿ : ಇಲ್ಲಿನ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪದ ಮೇಲೆ ಮೈಸೂರು ಮೂಲದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇಂದು(ಆ.21) ಧರ್ಮಸ್ಥಳಕ್ಕೆ ತೆರಳಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟೆಣ್ಣನವರ್, ಯೂಟ್ಯೂಬರ್ ವಿರುದ್ಧ ದೂರು ದಾಖಲಿಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ, ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯುವ ಕುತಂತ್ರ ಮಾಡಿದ್ದಾರೆ, ಕೇವಲ ದುರುದ್ದೇಶದೊಂದಿಗೆ ಅವರು ಇದನ್ನೆಲ್ಲ ಮಾಡುತ್ತಿದ್ದಾರೆ ಮತ್ತು ಕ್ಷೇತ್ರಕ್ಕೆ ಕೆಟ್ಟ ಹೆಸರು ತರುತ್ತಿದ್ದಾರೆ ಎಂದು ಹೇಳಿದರು.
ಸುಜಾತ ಭಟ್ ಅನ್ನುವವರನ್ನು ಈಗ ತಮ್ಮೊಂದಿಗೆ ಸೇರಿಸಿಕೊಂಡಿದ್ದಾರೆ ಎಂದ ಕೃಷ್ಣ ತಾನು ನೀಡಿರುವ ದೂರನ್ನು ಸ್ವೀಕರಿಸಿ ಸ್ವೀಕೃತಿ ಪತ್ರ ನೀಡಿದ್ದಾರೆ, ಎಸ್ಐಟಿ ತನಿಖೆ ನಡೆಯುತ್ತಿರುವುದರಿಂದ ಎಫ್ಐಅರ್ ದಾಖಲಿಸಲು ಬರೋದಿಲ್ಲ ಎಂದು ಪೊಲೀಸರು ಹೇಳಿದ್ದಾರೆ ಎಂದರು.
ಬೆಂಗಳೂರು: ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬಗಳು, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಜನರ ಹಾಗೂ ಮಕ್ಕಳ ಸುರಕ್ಷತೆಗೆ…
ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ…
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಂಸದ ಯದುವೀರ್ ಒಡೆಯರ್ ಅವರನ್ನು ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು…
ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ "ಲ್ಯಾಂಡ್ ಲಾರ್ಡ್" ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ…
ಶ್ರೀನಗರ: ಕಾಶ್ಮೀರದ ಸುತ್ತಮುತ್ತ ಭಾರೀ ಹಿಮಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಇಷ್ಟೊಂದು ಹಿಮಪಾತವಾಗುತ್ತಿದ್ದು, ಜನಜೀವನ…
ಪೇಶಾವರ: ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಶಾಂತಿ ಸಮಿತಿ ಸದಸ್ಯರ ಮನೆಯಲ್ಲಿ ಶುಕ್ರವಾರ ರಾತ್ರಿ ನಡೆದ ವಿವಾಹ ಸಮಾರಂಭದ…