Uncategorized

ಧರ್ಮಸ್ಥಳ ವಿರುದ್ಧ ಅಪಪ್ರಚಾರ ಆರೋಪ : ನಾಲ್ವರ ವಿರುದ್ದ ಸ್ನೇಹಮಯಿ ಕೃಷ್ಣ ದೂರು

ಬೆಳ್ತಂಗಡಿ : ಇಲ್ಲಿನ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪದ ಮೇಲೆ ಮೈಸೂರು ಮೂಲದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇಂದು(ಆ.21) ಧರ್ಮಸ್ಥಳಕ್ಕೆ ತೆರಳಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟೆಣ್ಣನವರ್, ಯೂಟ್ಯೂಬರ್ ವಿರುದ್ಧ ದೂರು ದಾಖಲಿಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ, ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯುವ ಕುತಂತ್ರ ಮಾಡಿದ್ದಾರೆ, ಕೇವಲ ದುರುದ್ದೇಶದೊಂದಿಗೆ ಅವರು ಇದನ್ನೆಲ್ಲ ಮಾಡುತ್ತಿದ್ದಾರೆ ಮತ್ತು ಕ್ಷೇತ್ರಕ್ಕೆ ಕೆಟ್ಟ ಹೆಸರು ತರುತ್ತಿದ್ದಾರೆ ಎಂದು ಹೇಳಿದರು.

ಸುಜಾತ ಭಟ್ ಅನ್ನುವವರನ್ನು ಈಗ ತಮ್ಮೊಂದಿಗೆ ಸೇರಿಸಿಕೊಂಡಿದ್ದಾರೆ ಎಂದ ಕೃಷ್ಣ ತಾನು ನೀಡಿರುವ ದೂರನ್ನು ಸ್ವೀಕರಿಸಿ ಸ್ವೀಕೃತಿ ಪತ್ರ ನೀಡಿದ್ದಾರೆ, ಎಸ್ಐಟಿ ತನಿಖೆ ನಡೆಯುತ್ತಿರುವುದರಿಂದ ಎಫ್​ಐಅರ್ ದಾಖಲಿಸಲು ಬರೋದಿಲ್ಲ ಎಂದು ಪೊಲೀಸರು ಹೇಳಿದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಅಕ್ರಮ ಮರ ಕಡಿತಲೆ ತಡೆಗೆ ಸಚಿವ ಈಶ್ವರ್‌ ಖಂಡ್ರೆ ಖಡಕ್‌ ಸೂಚನೆ

ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…

49 mins ago

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ…

1 hour ago

ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು…

1 hour ago

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ನೀರಾವರಿ ಪೈಪ್‌ಗಳ ಬೆಲೆಯಲ್ಲೂ ಏರಿಕೆ

ಮೈಸೂರು: ಇರಾನ್‌ ಮತ್ತು ಇಸ್ರೇಲ್‌ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ…

1 hour ago

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಡಿಜಿಟಲ್‌ ಅರೆಸ್ಟ್‌ ಪ್ರಕರಣ: ಎಚ್ಚೆತ್ತುಕೊಳ್ಳದ ಜನತೆ

ಬೆಂಗಳೂರು: ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್‌ ಅರೆಸ್ಟ್‌ನಿಂದ ಕೋಟ್ಯಂತರ ರೂ. ಹಣವನ್ನು…

2 hours ago

ವಾಟಾಳ್‌ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಸಚಿವ ಶಿವರಾಜ್‌ ತಂಗಡಗಿ

ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ…

2 hours ago