snehamhi krishna
ಬೆಳ್ತಂಗಡಿ : ಇಲ್ಲಿನ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪದ ಮೇಲೆ ಮೈಸೂರು ಮೂಲದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇಂದು(ಆ.21) ಧರ್ಮಸ್ಥಳಕ್ಕೆ ತೆರಳಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟೆಣ್ಣನವರ್, ಯೂಟ್ಯೂಬರ್ ವಿರುದ್ಧ ದೂರು ದಾಖಲಿಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ, ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯುವ ಕುತಂತ್ರ ಮಾಡಿದ್ದಾರೆ, ಕೇವಲ ದುರುದ್ದೇಶದೊಂದಿಗೆ ಅವರು ಇದನ್ನೆಲ್ಲ ಮಾಡುತ್ತಿದ್ದಾರೆ ಮತ್ತು ಕ್ಷೇತ್ರಕ್ಕೆ ಕೆಟ್ಟ ಹೆಸರು ತರುತ್ತಿದ್ದಾರೆ ಎಂದು ಹೇಳಿದರು.
ಸುಜಾತ ಭಟ್ ಅನ್ನುವವರನ್ನು ಈಗ ತಮ್ಮೊಂದಿಗೆ ಸೇರಿಸಿಕೊಂಡಿದ್ದಾರೆ ಎಂದ ಕೃಷ್ಣ ತಾನು ನೀಡಿರುವ ದೂರನ್ನು ಸ್ವೀಕರಿಸಿ ಸ್ವೀಕೃತಿ ಪತ್ರ ನೀಡಿದ್ದಾರೆ, ಎಸ್ಐಟಿ ತನಿಖೆ ನಡೆಯುತ್ತಿರುವುದರಿಂದ ಎಫ್ಐಅರ್ ದಾಖಲಿಸಲು ಬರೋದಿಲ್ಲ ಎಂದು ಪೊಲೀಸರು ಹೇಳಿದ್ದಾರೆ ಎಂದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…