ನವದೆಹಲಿ: ಲೋಕಸಭೆ ಸದನ ಕಲಾಪ ವೇಳೆ ಉದ್ಯಮಿ ಗೌತಮ ಅದಾನಿ ಲಂಚ ಪ್ರಕರಣವನ್ನು ಚರ್ಚೆಗೆ ಕೈಗೆತ್ತಿಕೊಳ್ಳುವಂತೆ ವಿರೋಧ ಪಕ್ಷಗಳು ಒತ್ತಾಯಿಸಿದ್ದರಿಂದ ಉಭಯ ಸದನಗಳ ಕಲಾಪವನ್ನು ನಾಳೆಗೆ(ಡಿ.3) ಮುಂದೂಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಇಂದು(ಡಿ.2) ಸದನ ಕಲಾಪ ನಡೆಯುತ್ತಿರುವ ವೇಳೆ ಎನ್ಡಿಎ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಗೌತಮ್ ಅದಾನಿ ಅವರ ಲಂಚ ಪ್ರಕರಣವನ್ನು ಚರ್ಚೆ ಮಾಡುವಂತೆ ಆಗ್ರಹಿಸಿದ್ದರು. ಹೀಗಾಗಿ ಉಭಯ ಸದನಗಳ ಕಲಾಪವನ್ನು ಒಂದು ದಿನದ ಮಟ್ಟಿಗೆ ಮುಂದೂಡಲಾಗಿದೆ.
ಲೋಕಸಭೆಯಲ್ಲಿ ಚಳಿಗಾಲದ ಅಧೀವೇಶ ಪ್ರಾರಂಭವಾದ ದಿನದಿಂದ ಇಲ್ಲಿಯವರೆಗೂ ಗೌತಮ್ ಅದಾನಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಡಿಎ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ವಿರೋಧ ಪಕ್ಷ
ಸಂಸದರ ನಡುವೆ ಗಲಾಟೆ ಗದ್ದಲಗಳು ನಡೆಯುತ್ತಿದ್ದವು. ಈ ಕಾರಣ ದಿನದಿಂದ ದಿನಕ್ಕೆ ಲೋಕಸಭೆ ಅಧಿವೇಶನವನ್ನು ಮುಂದೂಡಲಾಗುತ್ತಿತ್ತು. ಅಂತೆಯೇ ಇಂದು ಸಹ ವಿಪಕ್ಷಗಳು ಚರ್ಚೆಗೆ ಪಟ್ಟು ಹಿಡಿದ ಕಾರಣ ನಾಳೆ(ಡಿ.2) ಬೆಳಿಗ್ಗೆ 11 ಗಂಟೆಯವರೆಗೂ ಸದನ ಕಲಾಪವನ್ನು ಮುಂದೂಡಲಾಗಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…