ಬೆಂಗಳೂರು: ಕುರುಡು ಕಾಂಚಾಣ ಕುಣಿಯುತ್ತಿದೆ ಎಂಬುದಕ್ಕೆ ಡಿ.ಕೆ.ಶಿವಕುಮಾರ್ ಅವರು ನಡೆಸುತ್ತಿರುವ ಅಂಧ ದರ್ಬಾರ್ ಸಾಕ್ಷಿಯಾಗಿದೆ ಎಂದು ಬಿಜೆಪಿ ಟ್ವೀಟ್ ಮಾಡುವ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
ನಮ್ಮ ಕಾಸ್ಟ್ಲಿ ಕುಮಾರ್ ಅವರು ಧರಿಸಿರುವ ಶಾಲಿನ ಬೆಲೆ ಬರೋಬ್ಬರಿ 59,500 ರೂಪಾಯಿ ಆಗಿದೆ. ಬೆಲೆ ಏರಿಕೆಯಿಂದ ಜನ ಒಂದು ಹೊತ್ತಿನ ಊಟಕ್ಕೂ ಕಷ್ಟ ಪಡುತ್ತಿದ್ದಾರೆ. ಆದರೆ ಜನಪ್ರತಿನಿಧಿಗಳು ಮಾತ್ರ ತೆರಿಗೆ ದುಡ್ಡಿನಲ್ಲಿ ಶೋಕಿ ಮಾಡುತ್ತಿರುವುದು ನಿಜಕ್ಕೂ ದುರಂತ ಎಂದು ಕಿಡಿಕಾರಿದೆ.
ಇನ್ನು ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಏರಿಕೆ ಮಾಡಿತ್ತು. ಸರ್ಕಾರದ ನಡೆಗೆ ಸಾರ್ವಜನಿಕರು ಸೇರಿದಂತೆ ಬಿಜೆಪಿ ನಾಯಕರು ಭಾರೀ ಆಕ್ರೋಶ ಹೊರಹಾಕಿದ್ದರು.
ಆದರೆ ಈಗ ಬೆಲೆ ಏರಿಕೆ ಮಾಡಿ ಉಪಮುಖ್ಯಮಂತ್ರಿ ಆದವರೇ ಈ ರೀತಿ ಶೋಕಿ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ದುಬಾರಿ ಲೈಫಿಗೆ ಬಿಜೆಪಿ ನಾಯಕರು ಕೆಂಡ ಕಾರಿದ್ದಾರೆ.
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…