ದೇಶದಲ್ಲಿ ಕೆಜಿ ಈರುಳ್ಳಿ ಬೆಲೆ 70 ರೂಪಾಯಿಗಳನ್ನು ಮುಟ್ಟಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಈರುಳ್ಳಿ ರಫ್ತನ್ನು ಮುಂದಿನ ವರ್ಷದ ಮಾರ್ಚ್ ಅಂತ್ಯದವರೆಗೂ ನಿಷೇಧಿಸಿದೆ. ದೇಶೀಯ ಮಾರುಕಟ್ಟೆಯಲ್ಲಿ ಕೆಜಿ ಈರುಳ್ಳಿ ಬೆಲೆ ಶುಕ್ರವಾರ 70 ರೂಪಾಯಿ ದಾಟಿದ ಹಿನ್ನೆಲೆಯಲ್ಲಿ ದೇಶೀಯ ಬೆಲೆಗಳನ್ನು ನಿಯಂತ್ರಣದಲ್ಲಿಡಲು ಕೇಂದ್ರ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ.
ಆರ್ಬಿಐ ಗೌರ್ನರ್ ಶಕ್ತಿಕಾಂತ್ ಅವರು ಡಿಸೆಂಬರ್ನಲ್ಲಿ ತರಕಾರಿ ಬೆಲೆಗಳು ಏರಿಕೆಯಾಗಬಹುದು, ನವೆಂಬರ್ ಹಾಗೂ ಡಿಸೆಂಬರ್ ಎರಡೂ ತಿಂಗಳಿನಲ್ಲಿಯೂ ಹಣದುಬ್ಬರ ಉಂಟಾಗಬಹುದು ಎಂದು ಎಚ್ಚರಿಸಿದ್ದ ಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.
ಈ ಹಿಂದೆ ದೇಶೀಯ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆಯನ್ನು ನಿಯಂತ್ರಿಸಲು ಕನಿಷ್ಠ ರಫ್ತು ಬೆಲೆಯನ್ನು ಪ್ರತಿ ಮೆಟ್ರಿಕ್ ಟನ್ಗೆ 800 ರೂಪಾಯಿಗಳಷ್ಟು ವಿಧಿಸಿತ್ತು. ಈ ದರ 31ಕ್ಕೆ ಕೊನೆಯಾಗಲಿದ್ದು, ಬಳಿಕ ಮಾರ್ಚ್ 31ರವರೆಗೆ ರಫ್ತು ನಿಷೇಧವಾಗಲಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…