ದೇಶದಲ್ಲಿ ಕೆಜಿ ಈರುಳ್ಳಿ ಬೆಲೆ 70 ರೂಪಾಯಿಗಳನ್ನು ಮುಟ್ಟಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಈರುಳ್ಳಿ ರಫ್ತನ್ನು ಮುಂದಿನ ವರ್ಷದ ಮಾರ್ಚ್ ಅಂತ್ಯದವರೆಗೂ ನಿಷೇಧಿಸಿದೆ. ದೇಶೀಯ ಮಾರುಕಟ್ಟೆಯಲ್ಲಿ ಕೆಜಿ ಈರುಳ್ಳಿ ಬೆಲೆ ಶುಕ್ರವಾರ 70 ರೂಪಾಯಿ ದಾಟಿದ ಹಿನ್ನೆಲೆಯಲ್ಲಿ ದೇಶೀಯ ಬೆಲೆಗಳನ್ನು ನಿಯಂತ್ರಣದಲ್ಲಿಡಲು ಕೇಂದ್ರ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ.
ಆರ್ಬಿಐ ಗೌರ್ನರ್ ಶಕ್ತಿಕಾಂತ್ ಅವರು ಡಿಸೆಂಬರ್ನಲ್ಲಿ ತರಕಾರಿ ಬೆಲೆಗಳು ಏರಿಕೆಯಾಗಬಹುದು, ನವೆಂಬರ್ ಹಾಗೂ ಡಿಸೆಂಬರ್ ಎರಡೂ ತಿಂಗಳಿನಲ್ಲಿಯೂ ಹಣದುಬ್ಬರ ಉಂಟಾಗಬಹುದು ಎಂದು ಎಚ್ಚರಿಸಿದ್ದ ಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.
ಈ ಹಿಂದೆ ದೇಶೀಯ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆಯನ್ನು ನಿಯಂತ್ರಿಸಲು ಕನಿಷ್ಠ ರಫ್ತು ಬೆಲೆಯನ್ನು ಪ್ರತಿ ಮೆಟ್ರಿಕ್ ಟನ್ಗೆ 800 ರೂಪಾಯಿಗಳಷ್ಟು ವಿಧಿಸಿತ್ತು. ಈ ದರ 31ಕ್ಕೆ ಕೊನೆಯಾಗಲಿದ್ದು, ಬಳಿಕ ಮಾರ್ಚ್ 31ರವರೆಗೆ ರಫ್ತು ನಿಷೇಧವಾಗಲಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…