ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಸದ್ಯ ಮೈತ್ರಿ ಪಕ್ಷವಾದ ಬಿಜೆಪಿ-ಜೆಡಿಎಸ್ಗೆ ತನ್ನ ಅಭ್ಯರ್ಥಿಯನ್ನು ಯಾವ ಪಕ್ಷದ ಚಿಹ್ನೆಯಡಿ ಕಣಕ್ಕಿಳಿಸಬೇಕು ಎಂಬುದೆ ಚಿಂತೆಯಾಗಿದೆ. ಹೀಗಿರುವಾಗಲೇ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸಿ.ಪಿ ಯೋಗೇಶ್ವರ್ ಅವರಿಗರ ಟಿಕೆಟ್ ನೀಡುವಂತೆ ಹೈಕಮಾಂಡ್ ಬಳಿ ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.
ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು, ಅಶ್ವತ್ಥ್ ನಾರಾಯಣ ಸಿ.ಪಿ ಯೋಗೇಶ್ವರ್ ಅವರನ್ನು ಭೇಟಿ ಮಾಡಿದ್ದೇವೆ. ಹಾಗೆ ಎಚ್.ಡಿ ಕುಮಾರಸ್ವಾಮಿ ಅವರ ಜೊತೆ ಕೂಡ ಚರ್ಚೆ ಮಾಡಿದ್ದೇವೆ. ಸಿ.ಪಿ ಯೋಗೇಶ್ವರ್ ಅವರಿಗೆ ಟಿಕೆಟ್ ನೀಡುವಂತೆ ಹೈಕಮಾಂಡ್ ಬಳಿ ಕೇಳುತ್ತೇವೆ ಎಂದರು.
ಆದರೆ, ಸಿ.ಪಿ ಯೋಗೇಶ್ವರ್ ಅವರನ್ನು ಯಾವ ಚಿಹ್ನೆಯಡಿ ಕಣಕ್ಕಿಳುಸುತ್ತಾರೆ ಎಂಬುದನ್ನ ಸ್ಪಷ್ಟಪಡಿಸಿಲ್ಲ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…