ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಸದ್ಯ ಮೈತ್ರಿ ಪಕ್ಷವಾದ ಬಿಜೆಪಿ-ಜೆಡಿಎಸ್ಗೆ ತನ್ನ ಅಭ್ಯರ್ಥಿಯನ್ನು ಯಾವ ಪಕ್ಷದ ಚಿಹ್ನೆಯಡಿ ಕಣಕ್ಕಿಳಿಸಬೇಕು ಎಂಬುದೆ ಚಿಂತೆಯಾಗಿದೆ. ಹೀಗಿರುವಾಗಲೇ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸಿ.ಪಿ ಯೋಗೇಶ್ವರ್ ಅವರಿಗರ ಟಿಕೆಟ್ ನೀಡುವಂತೆ ಹೈಕಮಾಂಡ್ ಬಳಿ ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.
ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು, ಅಶ್ವತ್ಥ್ ನಾರಾಯಣ ಸಿ.ಪಿ ಯೋಗೇಶ್ವರ್ ಅವರನ್ನು ಭೇಟಿ ಮಾಡಿದ್ದೇವೆ. ಹಾಗೆ ಎಚ್.ಡಿ ಕುಮಾರಸ್ವಾಮಿ ಅವರ ಜೊತೆ ಕೂಡ ಚರ್ಚೆ ಮಾಡಿದ್ದೇವೆ. ಸಿ.ಪಿ ಯೋಗೇಶ್ವರ್ ಅವರಿಗೆ ಟಿಕೆಟ್ ನೀಡುವಂತೆ ಹೈಕಮಾಂಡ್ ಬಳಿ ಕೇಳುತ್ತೇವೆ ಎಂದರು.
ಆದರೆ, ಸಿ.ಪಿ ಯೋಗೇಶ್ವರ್ ಅವರನ್ನು ಯಾವ ಚಿಹ್ನೆಯಡಿ ಕಣಕ್ಕಿಳುಸುತ್ತಾರೆ ಎಂಬುದನ್ನ ಸ್ಪಷ್ಟಪಡಿಸಿಲ್ಲ.
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…
ಎಚ್.ಎಸ್.ದಿನೇಶ್ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…
‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…