ಉತ್ತರಾಖಂಡ್: ಭಾನುವಾರ ಮುಂಜಾನೆ ಕೇದಾರನಾಥದ ಬಳಿ ಭಾರೀ ಹಿಮ ಕುಸಿತ ಸಂಭವಿಸಿದ್ದು, ಈ ಅವಘಡದಿಂದ ಯಾವುದೇ ಪ್ರಾಣ ಅಥವಾ ಆಸ್ತಿ ಹಾನಿಯಾಗಿಲ್ಲ. ದೇವಾಲಯವು ಸಂಪೂರ್ಣ ಸುರಕ್ಷಿತವಾಗಿದೆ.
ಉತ್ತರಾಖಂಡ್ದಲ್ಲಿ ಚಾರ್ ಧಾಮ್ ಯಾತ್ರೆ ಆರಂಭವಾದಾಗಿನಿಂದಲೂ ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪ್ರತಿ ದಿನ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಕೇದಾರನಾಥಕ್ಕೆ ಆಗಮಿಸುತ್ತಿದ್ದಾರೆ. ಇದೀಗ ಕೇದಾರನಾಥ ದೇವಸ್ಥಾನದ ಹಿಂಭಾಗದಲ್ಲಿ ಹಿಮಪಾತ ಸಂಭವಿಸಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಗಾಂಧಿ ಸರೋವರ ಬೆಟ್ಟಗಳಿಂದ ಭಾರೀ ಮಳೆ ಸುರಿದಿದ್ದು, ಮುಂಜಾನೆ 5 ಗಂಟೆ ಸುಮಾರಿಗೆ ಕೇದಾರನಾಥದ ಗಾಂಧಿ ಸರೋವರದಲ್ಲಿ ಹಿಮಕುಸಿತ ಸಂಭವಿಸಿದೆ. ಇದರಿಂದ ಯಾವುದೇ ಪ್ರಾಣ ಹಾನಿ, ಆಸ್ತಿ-ಪಾಸ್ತಿ ಹಾನಿಯಾಗಿಲ್ಲ ಎಂದು ವರದಿಯಾಗಿದೆ.
ಕೇದಾರನಾಥ ದೇವಸ್ಥಾನದ ಹಿಂಭಾಗದಲ್ಲಿ ಹಿಮಪಾತದಲ್ಲಿ ಬಿದ್ದ ಹಿಮವು ಹೆಚ್ಚಿನ ವೇಗದಲ್ಲಿ ಧಾವಿಸಿ ದೇವಸ್ಥಾನದ ಹಿಂದೆ ಇರುವ ಗಾಂಧಿ ಸರೋವರಕ್ಕೆ ಬಂದು ಬಿದ್ದಿದೆ. ಈ ಅವಘಡದಿಂದಾಗಿ ಯಾವುದೇ ಪ್ರಾಣ ಅಥವಾ ಆಸ್ತಿ ಹಾನಿಯಾಗಿಲ್ಲ. ದೇವಾಲಯ ಸಂಪೂರ್ಣ ಸುರಕ್ಷಿತವಾಗಿದೆ ಎಂದು ತಿಳಿದು ಬಂದಿದೆ.
ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ವಿ.ಅರ್ಲೇಕರ್ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್ ಜೊತೆಗೆ ಅವರ…
ಭಾರತದಲ್ಲಿ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…
ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…
ರಾಹುಲ್ ಗಾಂಧಿಯವರ ನಿರ್ಣಯವೇ ಅಂತಿಮ: ಸಿದ್ದರಾಮಯ್ಯ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕರ್ನಾಟಕದಲ್ಲಿ ಭುಗಿಲೇಳಬೇಕಿದ್ದ ಅಽಕಾರ ಹಂಚಿಕೆಯ ಮಾತು…
ಪಾರಂಪರಿಕ ಕಟ್ಟಡಗಳ ಸ್ಥಿತಿ-ಗತಿ ಕುರಿತ ‘ಆಂದೋಲನ’ ಲೇಖನ ಸರಣಿಗೆ ಸಾರ್ವಜನಿಕರ ಮೆಚ್ಚುಗೆ ಮೈಸೂರು: ಅರಮನೆ ನಗರಿಯ ಇತಿಹಾಸ, ಪರಂಪರೆ, ಸಂಸ್ಕೃತಿಯನ್ನು…
ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…