ಉತ್ತರಾಖಂಡ್: ಭಾನುವಾರ ಮುಂಜಾನೆ ಕೇದಾರನಾಥದ ಬಳಿ ಭಾರೀ ಹಿಮ ಕುಸಿತ ಸಂಭವಿಸಿದ್ದು, ಈ ಅವಘಡದಿಂದ ಯಾವುದೇ ಪ್ರಾಣ ಅಥವಾ ಆಸ್ತಿ ಹಾನಿಯಾಗಿಲ್ಲ. ದೇವಾಲಯವು ಸಂಪೂರ್ಣ ಸುರಕ್ಷಿತವಾಗಿದೆ.
ಉತ್ತರಾಖಂಡ್ದಲ್ಲಿ ಚಾರ್ ಧಾಮ್ ಯಾತ್ರೆ ಆರಂಭವಾದಾಗಿನಿಂದಲೂ ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪ್ರತಿ ದಿನ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಕೇದಾರನಾಥಕ್ಕೆ ಆಗಮಿಸುತ್ತಿದ್ದಾರೆ. ಇದೀಗ ಕೇದಾರನಾಥ ದೇವಸ್ಥಾನದ ಹಿಂಭಾಗದಲ್ಲಿ ಹಿಮಪಾತ ಸಂಭವಿಸಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಗಾಂಧಿ ಸರೋವರ ಬೆಟ್ಟಗಳಿಂದ ಭಾರೀ ಮಳೆ ಸುರಿದಿದ್ದು, ಮುಂಜಾನೆ 5 ಗಂಟೆ ಸುಮಾರಿಗೆ ಕೇದಾರನಾಥದ ಗಾಂಧಿ ಸರೋವರದಲ್ಲಿ ಹಿಮಕುಸಿತ ಸಂಭವಿಸಿದೆ. ಇದರಿಂದ ಯಾವುದೇ ಪ್ರಾಣ ಹಾನಿ, ಆಸ್ತಿ-ಪಾಸ್ತಿ ಹಾನಿಯಾಗಿಲ್ಲ ಎಂದು ವರದಿಯಾಗಿದೆ.
ಕೇದಾರನಾಥ ದೇವಸ್ಥಾನದ ಹಿಂಭಾಗದಲ್ಲಿ ಹಿಮಪಾತದಲ್ಲಿ ಬಿದ್ದ ಹಿಮವು ಹೆಚ್ಚಿನ ವೇಗದಲ್ಲಿ ಧಾವಿಸಿ ದೇವಸ್ಥಾನದ ಹಿಂದೆ ಇರುವ ಗಾಂಧಿ ಸರೋವರಕ್ಕೆ ಬಂದು ಬಿದ್ದಿದೆ. ಈ ಅವಘಡದಿಂದಾಗಿ ಯಾವುದೇ ಪ್ರಾಣ ಅಥವಾ ಆಸ್ತಿ ಹಾನಿಯಾಗಿಲ್ಲ. ದೇವಾಲಯ ಸಂಪೂರ್ಣ ಸುರಕ್ಷಿತವಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…