Uncategorized

ಕೇದಾರನಾಥ ದೇಗುಲದ ಬಳಿ ಭಾರೀ ಹಿಮಪಾತ

ಉತ್ತರಾಖಂಡ್:‌ ಭಾನುವಾರ ಮುಂಜಾನೆ ಕೇದಾರನಾಥದ ಬಳಿ ಭಾರೀ ಹಿಮ ಕುಸಿತ ಸಂಭವಿಸಿದ್ದು, ಈ ಅವಘಡದಿಂದ ಯಾವುದೇ ಪ್ರಾಣ ಅಥವಾ ಆಸ್ತಿ ಹಾನಿಯಾಗಿಲ್ಲ. ದೇವಾಲಯವು ಸಂಪೂರ್ಣ ಸುರಕ್ಷಿತವಾಗಿದೆ.

ಉತ್ತರಾಖಂಡ್‌ದಲ್ಲಿ ಚಾರ್‌ ಧಾಮ್‌ ಯಾತ್ರೆ ಆರಂಭವಾದಾಗಿನಿಂದಲೂ ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪ್ರತಿ ದಿನ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಕೇದಾರನಾಥಕ್ಕೆ ಆಗಮಿಸುತ್ತಿದ್ದಾರೆ. ಇದೀಗ ಕೇದಾರನಾಥ ದೇವಸ್ಥಾನದ ಹಿಂಭಾಗದಲ್ಲಿ ಹಿಮಪಾತ ಸಂಭವಿಸಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿದೆ.

ಗಾಂಧಿ ಸರೋವರ ಬೆಟ್ಟಗಳಿಂದ ಭಾರೀ ಮಳೆ ಸುರಿದಿದ್ದು, ಮುಂಜಾನೆ 5 ಗಂಟೆ ಸುಮಾರಿಗೆ ಕೇದಾರನಾಥದ ಗಾಂಧಿ ಸರೋವರದಲ್ಲಿ ಹಿಮಕುಸಿತ ಸಂಭವಿಸಿದೆ. ಇದರಿಂದ ಯಾವುದೇ ಪ್ರಾಣ ಹಾನಿ, ಆಸ್ತಿ-ಪಾಸ್ತಿ ಹಾನಿಯಾಗಿಲ್ಲ ಎಂದು ವರದಿಯಾಗಿದೆ.

ಕೇದಾರನಾಥ ದೇವಸ್ಥಾನದ ಹಿಂಭಾಗದಲ್ಲಿ ಹಿಮಪಾತದಲ್ಲಿ ಬಿದ್ದ ಹಿಮವು ಹೆಚ್ಚಿನ ವೇಗದಲ್ಲಿ ಧಾವಿಸಿ ದೇವಸ್ಥಾನದ ಹಿಂದೆ ಇರುವ ಗಾಂಧಿ ಸರೋವರಕ್ಕೆ ಬಂದು ಬಿದ್ದಿದೆ. ಈ ಅವಘಡದಿಂದಾಗಿ ಯಾವುದೇ ಪ್ರಾಣ ಅಥವಾ ಆಸ್ತಿ ಹಾನಿಯಾಗಿಲ್ಲ. ದೇವಾಲಯ ಸಂಪೂರ್ಣ ಸುರಕ್ಷಿತವಾಗಿದೆ ಎಂದು ತಿಳಿದು ಬಂದಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

2 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

4 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

10 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

10 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

11 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

11 hours ago