ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಡಿ.ರೂಪಾ ಅವರು ದಾಖಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಮೂಲಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ನ್ಯಾಯಮೂರ್ತಿ ಮೊಹಮದ್ ನವಾಜ್ರವರಿದ್ದ ಪೀಠ ಮಾ.12ರವರೆಗೆ ವಿಚಾರಣೆಗೆ ತಡೆಯಾಜ್ಞೆ ನೀಡಿದ್ದು, ರಾಜಿ ಸಂಧಾನಕ್ಕೆ ಪ್ರಯತ್ನಿಸುವಂತೆ ಸಲಹೆ ನೀಡಿದ್ದಾರೆ.
2023ರ ಫೆ.19ರಂದು ರೋಹಿಣಿ ಸಿಂಧೂರಿ ಮಾಧ್ಯಮಗಳ ಮೂಲಕ ತಮ್ಮ ವಿರುದ್ಧ ಅವಹೇಳನಕಾರಿ ಹೆಳೀಕೆಗಳನ್ನು ನೀಡಿದ್ದಾರೆ. ಈ ಹೇಳಿಕೆಯಿಂದ ನಮ್ಮ ಕುಟುಂಬದವರು ಮಾನಸಿಕ ಹಿಂಸೆ ಅನುಭವಿಸಿದ್ದಾರೆ ಎಂದು ರೂಪಾ ಮೌದ್ಗಿಲ್ ಅವರು ರೋಹಿಣಿ ಸಿಂಧೂರಿ ವಿರುದ್ಧ ಬೆಂಗಳೂರಿನ 7ನೇ ಎಸಿಎಂಎಂ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…