ಮಡಿಕೇರಿ: ಫ್ರೆಂಡ್ಸ್ ಹುಲಿತಾಳ ಇವರ ವತಿಯಿಂದ ಪ್ರಥಮ ವರ್ಷದ ಹುಳಿತಾಳ ಕ್ರಿಕೆಟ್ ಪ್ರೀಮಿಯರ್ ಲೀಗ್ ಪಂದ್ಯವು ಮಾರ್ಚ್ 21,22,23ರಂದು ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಡೆಯಲಿದೆ.
ಒಟ್ಟು ಹತ್ತು ಮಾಲೀಕತ್ವದ ಹತ್ತು ತಂಡಗಳು ಪಾಲ್ಗೊಳ್ಳಲಿದ್ದು ಟೀಮ್ ಶೀಲ್ಡ್ ಮೇಕೇರಿ, ಟೀಮ್ ವಿರಾಟ್ಸ್ ಮಡಿಕೇರಿ, ಟೀಮ್ ಲೂಸರ್ಸ್ ಕಡಗದಾಳು, ಟ್ಯಾಂಗೋ ಬಾಯ್ಸ್ ಕಾಂತೂರು, ಟೀಮ್ ರೈಡರ್ಸ್ ಮರಗೋಡು, ಪ್ರವೀತ್ ಕ್ರಿಕೆಟರ್ಸ್ ಮರಗೋಡು, ಟೀಮ್ ಎಂ ಸ್ ಡಿ ಅರೆಕಾಡು, ಟೀಮ್ ಕಾರ್ಣಿಕ ಕೊಡಗು, ಕಿಂಗ್ಸ್ ಎಲೆವೆನ್ ಕಡಗದಾಳು, ಶ್ರೀ ಕುಶಾನಿ ಕ್ರಿಕೆಟರ್ಸ್ ಹುಲಿತಾಳ, ತಂಡಗಳ ನಡುವೆ ಲೀಗ್ ಪಂದ್ಯಗಳು ನಡೆಯಲಿವೆ.
ಪಂದ್ಯ ಕೂಟದ ವಿನ್ನರ್ಸ್ ತಂಡಕ್ಕೆ 1ಲಕ್ಷ ನಗದು ಹಾಗೂ ಆಕರ್ಷಕ ಟ್ರೊಫಿ, ರನ್ನರ್ಸ್ ತಂಡಕ್ಕೆ 50,000 ನಗದು ಹಾಗೂ ಆಕರ್ಷಕ ಟ್ರೊಫಿ ಹಾಗೆಯೇ ತೃತೀಯ ಬಹುಮಾನವಾಗಿ 10,000 ನಗದು ಹಾಗೂ ಆಕರ್ಷಕ ಟ್ರೊಫಿ, ಚತುರ್ಥ ಬಹುಮಾನವಾಗಿ 5000 ನಗದು ಹಾಗೂ ಆಕರ್ಷಕ ಟ್ರೊಫಿ ಹಾಗೂ ಕ್ರೀಡಾ ಪಟುಗಳಿಗೆ ವೈಯಕ್ತಿಕ ಬಹುಮಾನಗಳು ಕೂಡ ಸಿಗಲಿವೆ.
ಮರಗೋಡು, ಅರೆಕಾಡು, ಹೊಸ್ಕೇರಿ , ಕಡಗದಾಳು, ಕತ್ತಲೆಕಾಡು, ಹಾಕತ್ತೂರು, ಕಾಂಡನಕೊಲ್ಲಿ, ನೀರುಕೊಲ್ಲಿ, ಕಾಂತೂರು ಮೂರ್ನಾಡು ಮೆಕೇರಿ ವ್ಯಾಪ್ತಿಗೆ ಒಳಪಡುವ ಆಟಗಾರರಿಗೆ ಅವಕಾಶ ಇದ್ದು 3 ದಿನಗಳ ಕಾಲ ಪಂದ್ಯ ನಡೆಯಲಿದೆ.
ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೊರಾದ ನೈಟ್ಕ್ಲಬ್ ಬೀರ್ಚ್ ಬೈ ರೋಮಿಯೋ ಲೇನ್ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…
ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…
ಗೋವಾ: ಇಲ್ಲಿನ ನೈಟ್ ಕ್ಲಬ್ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್…
ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…
ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು…
ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…