ಮಡಿಕೇರಿ: ಫ್ರೆಂಡ್ಸ್ ಹುಲಿತಾಳ ಇವರ ವತಿಯಿಂದ ಪ್ರಥಮ ವರ್ಷದ ಹುಳಿತಾಳ ಕ್ರಿಕೆಟ್ ಪ್ರೀಮಿಯರ್ ಲೀಗ್ ಪಂದ್ಯವು ಮಾರ್ಚ್ 21,22,23ರಂದು ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಡೆಯಲಿದೆ.
ಒಟ್ಟು ಹತ್ತು ಮಾಲೀಕತ್ವದ ಹತ್ತು ತಂಡಗಳು ಪಾಲ್ಗೊಳ್ಳಲಿದ್ದು ಟೀಮ್ ಶೀಲ್ಡ್ ಮೇಕೇರಿ, ಟೀಮ್ ವಿರಾಟ್ಸ್ ಮಡಿಕೇರಿ, ಟೀಮ್ ಲೂಸರ್ಸ್ ಕಡಗದಾಳು, ಟ್ಯಾಂಗೋ ಬಾಯ್ಸ್ ಕಾಂತೂರು, ಟೀಮ್ ರೈಡರ್ಸ್ ಮರಗೋಡು, ಪ್ರವೀತ್ ಕ್ರಿಕೆಟರ್ಸ್ ಮರಗೋಡು, ಟೀಮ್ ಎಂ ಸ್ ಡಿ ಅರೆಕಾಡು, ಟೀಮ್ ಕಾರ್ಣಿಕ ಕೊಡಗು, ಕಿಂಗ್ಸ್ ಎಲೆವೆನ್ ಕಡಗದಾಳು, ಶ್ರೀ ಕುಶಾನಿ ಕ್ರಿಕೆಟರ್ಸ್ ಹುಲಿತಾಳ, ತಂಡಗಳ ನಡುವೆ ಲೀಗ್ ಪಂದ್ಯಗಳು ನಡೆಯಲಿವೆ.
ಪಂದ್ಯ ಕೂಟದ ವಿನ್ನರ್ಸ್ ತಂಡಕ್ಕೆ 1ಲಕ್ಷ ನಗದು ಹಾಗೂ ಆಕರ್ಷಕ ಟ್ರೊಫಿ, ರನ್ನರ್ಸ್ ತಂಡಕ್ಕೆ 50,000 ನಗದು ಹಾಗೂ ಆಕರ್ಷಕ ಟ್ರೊಫಿ ಹಾಗೆಯೇ ತೃತೀಯ ಬಹುಮಾನವಾಗಿ 10,000 ನಗದು ಹಾಗೂ ಆಕರ್ಷಕ ಟ್ರೊಫಿ, ಚತುರ್ಥ ಬಹುಮಾನವಾಗಿ 5000 ನಗದು ಹಾಗೂ ಆಕರ್ಷಕ ಟ್ರೊಫಿ ಹಾಗೂ ಕ್ರೀಡಾ ಪಟುಗಳಿಗೆ ವೈಯಕ್ತಿಕ ಬಹುಮಾನಗಳು ಕೂಡ ಸಿಗಲಿವೆ.
ಮರಗೋಡು, ಅರೆಕಾಡು, ಹೊಸ್ಕೇರಿ , ಕಡಗದಾಳು, ಕತ್ತಲೆಕಾಡು, ಹಾಕತ್ತೂರು, ಕಾಂಡನಕೊಲ್ಲಿ, ನೀರುಕೊಲ್ಲಿ, ಕಾಂತೂರು ಮೂರ್ನಾಡು ಮೆಕೇರಿ ವ್ಯಾಪ್ತಿಗೆ ಒಳಪಡುವ ಆಟಗಾರರಿಗೆ ಅವಕಾಶ ಇದ್ದು 3 ದಿನಗಳ ಕಾಲ ಪಂದ್ಯ ನಡೆಯಲಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…