Categories: Uncategorized

ಮದ್ಯ ನೀಡದಿದ್ದರೆ ವಿಮಾನ ಸ್ಪೋಟಿಸುತ್ತೇನೆ: ರಷ್ಯಾ ಹಾಕಿ ಆಟಗಾರನ ಕಿರಿಕ್

ನವದೆಹಲಿ : ಮದ್ಯ ಸೇವಿಸಲು ಅವಕಾಶ ನೀಡದಿದ್ದರೆ ವಿಮಾನ ಸ್ಪೋಟಿಸುವುದಾಗಿ ರಷ್ಯಾ ಹಾಕಿ ಆಟಗಾರ ಬೆದರಿಕೆ ಹಾಕಿದ್ದಾನೆ ಎಂದು ನ್ಯೂಸ್ ವೀಕ್ ವರದಿ ಮಾಡಿದೆ. ಯೆಕಟೆರಿನ್‍ಬರ್ಗ್‍ನಲ್ಲಿರುವ ರಷ್ಯಾದ ಹಾಕಿ ಲೀಗ್ ತಂಡದ ಮೊನೆಟ್ಕಾದಿಂದ ಆಂಡ್ರೇ ಸಿಡಿಯಾಕಿನ್ ಅವರು ವಿಮಾನದಲ್ಲಿ ವೋಡ್ಕಾಗೆ ಬೇಡಿಕೆಯಿಟ್ಟರು, ಆದಾಗ್ಯೂ, ಸಿಬ್ಬಂದಿ ಅವರಿಗೆ ಆದ್ಯತೆಯ ಪಾನೀಯವನ್ನು ನೀಡಲು ನಿರಾಕರಿಸಿದ ನಂತರ ಅವರು ಈ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಆತ ಮದ್ಯಕ್ಕಾಗಿ ಬೇಡಿಕೆಯನ್ನು ಮುಂದುವರೆಸಿದರು ಕ್ರ್ಯೂ ಸಿಬ್ಬಂದಿ ಮದ್ಯ ನೀಡಲು ನಿರಾರಕರಿಸಿದಾಗ ನನ್ನ ಬಳಿ ಸ್ಪೋಟಕ ಸಾಧನವಿದೆ ಮದ್ಯ ನೀಡದಿದ್ದರೆ ವಿಮಾನ ಉಡಾಯಿಸುವುದಾಗಿ ಬೆದರಿಕೆ ಹಾಕಿದ ಎನ್ನಲಾಗಿದೆ. ತಕ್ಷಣ ಸಿಬ್ಬಂದಿಗಳು ವಿಮಾನದ ಉಳಿದ ಭಾಗಗಳಲ್ಲಿ ಬಾಂಬ್ ಅಥವಾ ಶಸ್ತ್ರಾಸ್ತ್ರಗಳನ್ನು ಹುಡುಕಲು ಮುಂದಾದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದು ವರದಿಯಾಗಿದೆ.

 

ಇದಲ್ಲದೆ, ಮಾಸ್ಕೋಗೆ ಆಗಮಿಸಿದ ನಂತರ ಶೆರೆಮೆಟಿವೊ ವಿಮಾನ ನಿಲ್ದಾಣದಿಂದ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿಯಿಂದ ವಿಮಾನವನ್ನು ಪರೀಕ್ಷಿಸಲಾಯಿತು ಆದರೂ ಸಿಡಿಯಾಕಿನ್ ಅವರನ್ನು ಬಂಧಿಸಲಾಗಿಲ್ಲ ಮತ್ತು ಅವರು ಪ್ರಯಾಣ ಮುಂದುವರೆಸಲು ಅವಕಾಶ ನಿರಾಕರಿಸಲಾಯಿತು ಎಂದು ತಿಳಿದುಬಂದಿದೆ.

andolanait

Recent Posts

ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ: ಈಶ್ವರ್‌ ಖಂಡ್ರೆ

ನವದೆಹಲಿ: ಸಿದ್ದರಾಮಯ್ಯ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ಈಶ್ವರ್‌ ಖಂಡ್ರೆ ಅವರು ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…

1 hour ago

ಕೊಡಗಿನ ಮೂಲಕ ಹಾದುಹೋಗುವ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ: ಸಂಸದ ಯದುವೀರ್‌ ಒಡೆಯರ್‌ ಸ್ಪಷ್ಟನೆ

ಮಡಿಕೇರಿ: ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ…

1 hour ago

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: ನಿತಿನ್‌ ನಬಿನ್‌ಗೆ ರಾಜೀನಾಮೆ ಸಲ್ಲಿಕೆ

ನವದೆಹಲಿ: ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರನ್ನು ಭೇಟಿಯಾಗಿ ರಾಜೀನಾಮೆ…

3 hours ago

ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಸಹೋದರ ವಾಸುದೇವನ್‌ ನಿಧನ

ಮೈಸೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಸಹೋದರ ಎನ್.ಜೆ.ವಾಸುದೇವನ್‌ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಮೈಸೂರು ಜಿಲ್ಲೆಯ…

4 hours ago

ನಾಳೆ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ…

5 hours ago

ರಾಜ್ಯಕ್ಕೆ ಜೂನ್.‌5ರಂದು ಮುಂಗಾರು ಪ್ರವೇಶ

ಬೆಂಗಳೂರು: ರಾಜ್ಯಕ್ಕೆ ಜೂನ್.‌5ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಮುಂಗಾರು ಪ್ರವೇಶ ತಡ…

5 hours ago