Uncategorized

ಕೊಳ್ಳೇಗಾಲ: ಜನ ಸಂಪರ್ಕ ಸಭೆಯಲ್ಲಿ ಜನರ ಅಹವಾಲು ಸ್ವೀಕರಿಸಿದ ಎ.ಆರ್‌ ಕೃಷ್ಣಮೂರ್ತಿ

ಕೊಳ್ಳೇಗಾಲ: ಕೊಳ್ಳೇಗಾಲ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಆರ್.ಕೃಷ್ಣಮೂರ್ತಿ ಅವರು ಮಾಂಬಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಇಂದು (ಗುರುವಾರ) ಜನ ಸಂಪರ್ಕ ಸಭೆ ನೆಡೆಸಿ ಜನರಿಂದ ಅಹವಾಲು ಸ್ವೀಕರಿಸಿದರು.

ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದಲ್ಲಿ ಇಂದು ನಡೆದ ಜನ ಸಂಪರ್ಕ ಸಭೆಯಲ್ಲಿ ಶಾಸಕ ಎ.ಆರ್‌. ಕೃಷ್ಣಮೂರ್ತಿ ಸಾರ್ವಜನಿಕರ ಆಹವಾಲುಗಳನ್ನು ಸ್ವೀಕರಿಸಿ ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಿದರು. ಇನ್ನೂ ಕೆಲವು ಸಮಸ್ಯೆಗಳಿಗೆ ತ್ವರಿತ ಗತಿಯಲ್ಲಿ ಪರಿಹಾರ ನಿಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.

ಬೆಂಗಳೂರಿನಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ಎರಡನೇ ಜನ ಸ್ಪಂದನಾ ಕಾರ್ಯಕಮ ಆಯೋಜಿಸಿರುವ ಬೆನ್ನಲ್ಲೇ ಶಾಸಕ ಎ.ಆರ್‌ ಕೃಷ್ಣಮೂರ್ತಿ ಅವರು ಜನ ಸಂಪರ್ಕ ಸಭೆ ನಡೆಸಿದ್ದು, ವಿಲೇವಾರಿ ಅಗಿರುವ ಎಲ್ಲಾ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
andolanait

Recent Posts

ಶುಶ್ರೂಷೆ ವೃತ್ತಿಗೆ ಮೆರುಗು ನೀಡಿದ ಫ್ಲಾರೆನ್ಸ್ ನೈಟಿಂಗೇಲ್

ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…

3 hours ago

ಜನಮೆಚ್ಚುಗೆ ಗಳಿಸಿದ ರಾಜ್ಯಮಟ್ಟದ ಯಿಫಾ ಹಾಕಿ

ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್‌ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…

3 hours ago

ಮಾರುಕಟ್ಟೆ ಬಂದ್ ಭೀತಿ; ಹೊಗೆಸೊಪ್ಪು ತಂದ ರೈತರ ಪರದಾಟ

ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್‌ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ…

3 hours ago

ಬಂಡೀಪಾಳ್ಯದಲ್ಲಿ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಶೀಘ್ರ ಆರಂಭ

ಕೆ.ಬಿ.ರಮೇಶನಾಯಕ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈತರಿಗೆ ಅನುಕೂಲ ರೈತರು ರೇಷ್ಮೆ ಬೆಳೆಯತ್ತ ಮುಖ ಮಾಡಿರುವ ಪರಿಣಾಮ ಉತ್ಪಾದನೆಯಲ್ಲಿ ಹೆಚ್ಚಳ…

3 hours ago

ನೂರು ಸಾವಿರದ ಗಡಿ ದಾಟಿದ ಆಂದೋಲನ ಇನ್ ಸ್ಟಾ ಪೇಜ್ ಹಿಂಬಾಲಕರು

‘ಆಂದೋಲನ’ ಪತ್ರಿಕೆಯ ಹೊಸ ಡಿಜಿಟಲ್ ಮೈಲಿಗಲ್ಲಿಗೆ ಹರಿದು ಬಂದ ಹಾರೈಕೆಗಳು " ಒಂದು ಲಕ್ಷ ಹಿಂಬಾಲಕರು ತಲುಪಿರುವುದು ಕೂಡ ಹೊಸ…

3 hours ago

ದುಸ್ಥಿತಿಯಲ್ಲಿ ಸರ್ಕಾರಿ ಮಹಾರಾಜ ಸಂಸ್ಕೃತ ಪಾಠಶಾಲೆ ಕಟ್ಟಡ

ಪ್ರಶಾಂತ್ ಎಸ್. ಮೈಸೂರು: ಸಂಸ್ಕೃತ, ವೇದ, ಆಗಮ ಮತ್ತು ಶಾಸ್ತ್ರಗಳನ್ನು ಬೋಽಸುವ ಪ್ರಮುಖ ಸಾಂಪ್ರದಾಯಿಕ ಶಿಕ್ಷಣ ನೀಡುತ್ತಿರುವ ನಗರದ ಸರ್ಕಾರಿ…

4 hours ago