ಮಡಿಕೇರಿ : ಸುಂದರ ಪರಿಸರ ತಾಣ ಮಡಿಕೇರಿಯ ರಾಜಾಸೀಟ್ನಲ್ಲಿ ಗ್ಲಾಸ್ ಬ್ರಿಡ್ಜ್ ನಿರ್ಮಿಸುವ ಪ್ರಯತ್ನಗಳಿಗೆ ತನ್ನ ಸಂಪೂರ್ಣ ವಿರೋಧವಿದೆ. ಈ ನಿಟ್ಟಿನ ಹೋರಾಟಗಳಿಗೂ ತನ್ನ ಬೆಂಬಲವಿದೆಯೆಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದರು.
ಕೊಡಗು ಪತ್ರಕರ್ತರ ಸಂಘದ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾ ಹೋಂಸ್ಟೇ ಅಸೋಸಿಯೇಷನ್ ಅಧ್ಯಕ್ಷೆ ಮೊಂತಿ ಗಣೇಶ್ ವಿಚಾರ ಪ್ರಸ್ತಾಪಿಸಿ, ಬೆಟ್ಟ ಪ್ರದೇಶಗಳಲ್ಲಿ ಗ್ಲಾಸ್ ಬ್ರಿಡ್ಜ್ನಂತಹ ನಿರ್ಮಾಣಗಳಿಂದ ಅನಾಹುತಗಳು ಸಂಭವಿಸುವ ಸಾಧ್ಯತೆ ಹೆಚ್ಚುತ್ತದೆ. ಈಗಾಗಲೇ ಬಿಜೆಪಿ ಪಕ್ಷ ರಾಜಾಸೀಟ್ನಲ್ಲಿ ಗ್ಲಾಸ್ ಬ್ರಿಡ್ಜ್ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದೆ ಎಂದು ತಿಳಿಸಿದರು.
ಪರಿಸರದ ತಾಣವನ್ನು ಯಥಾಸ್ಥಿತಿಯಲ್ಲಿ ಉಳಿಸಿಕೊಳ್ಳುವುದು ಅತ್ಯವಶ್ಯ. ಗ್ಲಾಸ್ ಬ್ರಿಡ್ಜ್ ನಿರ್ಮಾಣಕ್ಕೆ ತಮ್ಮ ವಿರೋಧವಿದೆ ಎಂದು ತಿಳಿಸಿದರು. ಬಳಿಕ ರಾಜಾಸೀಟ್ಗೆ ಸಂಸದರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟೆಹರಾನ್: ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್ ಜಲಸಂಧಿಯ ಬಳಿ ನೌಕಾ ಮೈನ್ಗಳನ್ನು ಅಳವಡಿಸಲು ಸಜ್ಜಾಗಿದ್ದ ಇರಾನ್ನ 16…
ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್ನಲ್ಲೇ ಜಿಲ್ಲಾಧಿಕಾರಿಗಳು…
ಬೆಂಗಳೂರು: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ…
ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…
ಬೆಂಗಳೂರು: ಬಜೆಟ್ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್ಎಎಲ್ ವಿಮಾನ…
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…