ಹೊಸದಿಲ್ಲಿ: ದೇಶದಲ್ಲಿರುವ ಸೈನಿಕ ಶಾಲೆಗಳನ್ನು ಖಾಸಗೀಕರಣ ಮಾಡುವ ಕೇಂದ್ರ ಸರ್ಕಾರದ ನಡೆ ವಿರೋಧಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.
ಸೈನಿಕ ಶಾಲೆಗಳ ಖಾಸಗೀಕರಣ ಯೋಜನೆಯನ್ನು ಸಂಪೂರ್ಣವಾಗಿ ಹಿಂಪಡೆಯಬೇಕು ಜೊತೆಗ ಈ ನಿಟ್ಟಿನಲ್ಲಿ ಮಾಡಿಕೊಂಡಿರುವ ಒಪ್ಪದಗಳನ್ನು ರದ್ದಪಡಿಸಬೇಕು ಎಂದು ಪತ್ರದಲ್ಲಿ ಖರ್ಗೆ ಆಗ್ರಹಿಸಿದ್ದಾರೆ.
ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಸೈನಿಕ ಶಾಲೆಗಳನ್ನು ಖಾಸಗೀಕರಣಗೊಳಿಸರುವ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಕಾಂಗ್ರೆಸ್ ಹೇಳಿದೆ. ಕೇಂದ್ರದ ಈ ನಿರ್ಧಾರದಿಂದ ದೇಶದಲ್ಲಿನ 33 ಸೈನಿಕ ಶಾಲೆಗಳ ಪೈಕಿ ಶೇ.62 ಶಾಲೆಗಳು ಬಿಜೆಪಿ-ಆರ್ಎಸ್ಎಸ್ ನಾಯಕರ ಕೈಸೇರಲಿವೆ ಎಂದು ಖರ್ಗೆ ಕಿಡಿಕಾರಿದ್ದಾರೆ.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…