ಓದುಗರ ಪತ್ರ
ಓದುಗರ ಪತ್ರ..
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಘೋರ ನರ ಹತ್ಯಾಕಾಂಡ ಧರ್ಮದ ಹೆಸರಿನಲ್ಲಿ ನಡೆದ ಭೀಕರ ಕೃತ್ಯ. ಇಂತಹ ಧರ್ಮ ಆಧಾರಿತ ಕೃತ್ಯಗಳು ಭಾರತದ ನೆಲದಲ್ಲಿ ಹೊಸದೇನಲ್ಲ. ಆದರೆ ಇದು 21 ನೆಯ ಶತಮಾನದವರೆಗೂ ಸಾಗಿ ಬಂದಿರುವುದು ನಿಜಕ್ಕೂ ಅಮಾನವೀಯ.
ಕುವೆಂಪು ಅವರ ‘ಗುಡಿ, ಚರ್ಚು, ಮಸೀದಿಗಳ ಬಿಟ್ಟು ಹೊರಬನ್ನಿ, ವಿಜ್ಞಾನ ದೀವಿಗೆ ಹಿಡಿಯಬನ್ನಿ ‘ ಎಂಬ ಸಂದೇಶದಂತೆ ಮಾನವ ನಡೆದರೆ ದೇಶಕ್ಕೆ ಮತ್ತು ಮಾನವ ಕುಲಕ್ಕೆ ಒಂದು ಅರ್ಥ ಬರುತ್ತದೆ. ಇಲ್ಲವಾದರೆ ಮಾನವ ಮೃಗಗಳ ಮನಸ್ಥಿತಿಗಿಂತಲೂ ಕೀಳಾಗುತ್ತಾನೆ.
– ಅಭಿಷೇಕ್, ಶಂಕರಪುರ, ನಂಜನಗೂಡು.
ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…
ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ…
ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…
ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ…
ಹನೂರು : ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.14 ರಿಂದ 18 ರವರೆಗೆ ಐದು ದಿನಗಳ…