Uncategorized

ಕುವೆಂಪು ಸಂದೇಶ ಅನುಸರಣೆ ಅಗತ್ಯ

ಓದುಗರ ಪತ್ರ..

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಘೋರ ನರ ಹತ್ಯಾಕಾಂಡ ಧರ್ಮದ ಹೆಸರಿನಲ್ಲಿ ನಡೆದ ಭೀಕರ ಕೃತ್ಯ. ಇಂತಹ ಧರ್ಮ ಆಧಾರಿತ ಕೃತ್ಯಗಳು ಭಾರತದ ನೆಲದಲ್ಲಿ ಹೊಸದೇನಲ್ಲ. ಆದರೆ ಇದು 21 ನೆಯ ಶತಮಾನದವರೆಗೂ ಸಾಗಿ ಬಂದಿರುವುದು ನಿಜಕ್ಕೂ ಅಮಾನವೀಯ.

ಕುವೆಂಪು ಅವರ ‘ಗುಡಿ, ಚರ್ಚು, ಮಸೀದಿಗಳ ಬಿಟ್ಟು ಹೊರಬನ್ನಿ, ವಿಜ್ಞಾನ ದೀವಿಗೆ ಹಿಡಿಯಬನ್ನಿ ‘ ಎಂಬ ಸಂದೇಶದಂತೆ ಮಾನವ ನಡೆದರೆ ದೇಶಕ್ಕೆ ಮತ್ತು ಮಾನವ ಕುಲಕ್ಕೆ ಒಂದು ಅರ್ಥ ಬರುತ್ತದೆ. ಇಲ್ಲವಾದರೆ ಮಾನವ ಮೃಗಗಳ ಮನಸ್ಥಿತಿಗಿಂತಲೂ ಕೀಳಾಗುತ್ತಾನೆ.

– ಅಭಿಷೇಕ್, ಶಂಕರಪುರ, ನಂಜನಗೂಡು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

1 hour ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

1 hour ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

1 hour ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

1 hour ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 hours ago