ಓದುಗರ ಪತ್ರ
ಓದುಗರ ಪತ್ರ..
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಘೋರ ನರ ಹತ್ಯಾಕಾಂಡ ಧರ್ಮದ ಹೆಸರಿನಲ್ಲಿ ನಡೆದ ಭೀಕರ ಕೃತ್ಯ. ಇಂತಹ ಧರ್ಮ ಆಧಾರಿತ ಕೃತ್ಯಗಳು ಭಾರತದ ನೆಲದಲ್ಲಿ ಹೊಸದೇನಲ್ಲ. ಆದರೆ ಇದು 21 ನೆಯ ಶತಮಾನದವರೆಗೂ ಸಾಗಿ ಬಂದಿರುವುದು ನಿಜಕ್ಕೂ ಅಮಾನವೀಯ.
ಕುವೆಂಪು ಅವರ ‘ಗುಡಿ, ಚರ್ಚು, ಮಸೀದಿಗಳ ಬಿಟ್ಟು ಹೊರಬನ್ನಿ, ವಿಜ್ಞಾನ ದೀವಿಗೆ ಹಿಡಿಯಬನ್ನಿ ‘ ಎಂಬ ಸಂದೇಶದಂತೆ ಮಾನವ ನಡೆದರೆ ದೇಶಕ್ಕೆ ಮತ್ತು ಮಾನವ ಕುಲಕ್ಕೆ ಒಂದು ಅರ್ಥ ಬರುತ್ತದೆ. ಇಲ್ಲವಾದರೆ ಮಾನವ ಮೃಗಗಳ ಮನಸ್ಥಿತಿಗಿಂತಲೂ ಕೀಳಾಗುತ್ತಾನೆ.
– ಅಭಿಷೇಕ್, ಶಂಕರಪುರ, ನಂಜನಗೂಡು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…