ನಾಡದೇವತೆ ಚಾಮುಂಡೇಶ್ವರಿ ದರ್ಶನಕ್ಕೆ ಪ್ರತಿನಿತ್ಯ ಸಾವಿರಾರು ಜನರು ಬರುತ್ತಾರೆ. ಆದರೆ ಚಾಮುಂಡೇಶ್ವರಿ ದೇವಾಲಯದ ಬಳಿ ಇರುವ ಚಪ್ಪಲಿ ಸ್ಟ್ಯಾಂಡ್ನಲ್ಲಿ ಚಪ್ಪಲಿ ಬಿಟ್ಟ ಮೇಲೆ ಕೈ ತೊಳೆಯಲು ನೀರು ಒದಗಿಸದೇ ಇರುವುದರಿಂದ ಭಕ್ತಾದಿಗಳು ಚಪ್ಪಲಿ ಮುಟ್ಟಿದ ಕೈಯಲ್ಲಿಯೇ ಚಾಮುಂಡೇಶ್ವರಿ ದೇವಿ ದರ್ಶನ ಪಡೆಯುವುದು ಅನಿವಾರ್ಯವಾಗಿದೆ.
ದೇವಿಗೆ ನೈವೇದ್ಯ ಮಾಡಿಸಲು ಹಣ್ಣು, ಕಾಯಿ ಖರೀದಿಸುವವರಿಗೆ ವ್ಯಾಪಾರಿಗಳು ಬಾಟಲಿಯಲ್ಲಿ ಕೈಗೆ ನೀರು ಸಿಂಪಡಿಸುತ್ತಾರೆ. ಆದರೆ ಹಣ್ಣು ಕಾಯಿ ಖರೀದಿಸದೇ ಇರುವವರು ಅನಿವಾರ್ಯವಾಗಿ ಪಕ್ಕದ ಅಂಗಡಿಯಲ್ಲಿ ನೀರಿನ ಬಾಟಲಿ ತೆಗೆದುಕೊಂಡು ಕೈ ತೊಳೆದುಕೊಂಡು ದೇವರ ದರ್ಶನ ಮಾಡಬೇಕಾಗಿದೆ. ನೀರಿನ ಬಾಟಲಿ ಖರೀದಿಸಲು ಕನಿಷ್ಠ ೨೦ ರೂ.ಗಳನ್ನು ನೀಡಬೇಕಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಚಪ್ಪಲಿ ಸ್ಟಾ ಂಡ್ ಬಳಿ ಭಕ್ತರಿಗೆ ಕೈತೊಳೆಯಲು ನೀರಿನ ವ್ಯವಸ್ಥೆ ಮಾಡುವ ಮೂಲಕ ಅನುಕೂಲ ಕಲ್ಪಿಸಬೇಕಾಗಿದೆ.
-ಶಿವಮೊಗ್ಗ ನಾ. ದಿನೇಶ್ ಅಡಿಗ, ಮೈಸೂರು
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…