ನಾಡದೇವತೆ ಚಾಮುಂಡೇಶ್ವರಿ ದರ್ಶನಕ್ಕೆ ಪ್ರತಿನಿತ್ಯ ಸಾವಿರಾರು ಜನರು ಬರುತ್ತಾರೆ. ಆದರೆ ಚಾಮುಂಡೇಶ್ವರಿ ದೇವಾಲಯದ ಬಳಿ ಇರುವ ಚಪ್ಪಲಿ ಸ್ಟ್ಯಾಂಡ್ನಲ್ಲಿ ಚಪ್ಪಲಿ ಬಿಟ್ಟ ಮೇಲೆ ಕೈ ತೊಳೆಯಲು ನೀರು ಒದಗಿಸದೇ ಇರುವುದರಿಂದ ಭಕ್ತಾದಿಗಳು ಚಪ್ಪಲಿ ಮುಟ್ಟಿದ ಕೈಯಲ್ಲಿಯೇ ಚಾಮುಂಡೇಶ್ವರಿ ದೇವಿ ದರ್ಶನ ಪಡೆಯುವುದು ಅನಿವಾರ್ಯವಾಗಿದೆ.
ದೇವಿಗೆ ನೈವೇದ್ಯ ಮಾಡಿಸಲು ಹಣ್ಣು, ಕಾಯಿ ಖರೀದಿಸುವವರಿಗೆ ವ್ಯಾಪಾರಿಗಳು ಬಾಟಲಿಯಲ್ಲಿ ಕೈಗೆ ನೀರು ಸಿಂಪಡಿಸುತ್ತಾರೆ. ಆದರೆ ಹಣ್ಣು ಕಾಯಿ ಖರೀದಿಸದೇ ಇರುವವರು ಅನಿವಾರ್ಯವಾಗಿ ಪಕ್ಕದ ಅಂಗಡಿಯಲ್ಲಿ ನೀರಿನ ಬಾಟಲಿ ತೆಗೆದುಕೊಂಡು ಕೈ ತೊಳೆದುಕೊಂಡು ದೇವರ ದರ್ಶನ ಮಾಡಬೇಕಾಗಿದೆ. ನೀರಿನ ಬಾಟಲಿ ಖರೀದಿಸಲು ಕನಿಷ್ಠ ೨೦ ರೂ.ಗಳನ್ನು ನೀಡಬೇಕಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಚಪ್ಪಲಿ ಸ್ಟಾ ಂಡ್ ಬಳಿ ಭಕ್ತರಿಗೆ ಕೈತೊಳೆಯಲು ನೀರಿನ ವ್ಯವಸ್ಥೆ ಮಾಡುವ ಮೂಲಕ ಅನುಕೂಲ ಕಲ್ಪಿಸಬೇಕಾಗಿದೆ.
-ಶಿವಮೊಗ್ಗ ನಾ. ದಿನೇಶ್ ಅಡಿಗ, ಮೈಸೂರು
ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…
ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…
ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ…
ಕೆ.ಬಿ.ರಮೇಶನಾಯಕ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈತರಿಗೆ ಅನುಕೂಲ ರೈತರು ರೇಷ್ಮೆ ಬೆಳೆಯತ್ತ ಮುಖ ಮಾಡಿರುವ ಪರಿಣಾಮ ಉತ್ಪಾದನೆಯಲ್ಲಿ ಹೆಚ್ಚಳ…
‘ಆಂದೋಲನ’ ಪತ್ರಿಕೆಯ ಹೊಸ ಡಿಜಿಟಲ್ ಮೈಲಿಗಲ್ಲಿಗೆ ಹರಿದು ಬಂದ ಹಾರೈಕೆಗಳು " ಒಂದು ಲಕ್ಷ ಹಿಂಬಾಲಕರು ತಲುಪಿರುವುದು ಕೂಡ ಹೊಸ…
ಪ್ರಶಾಂತ್ ಎಸ್. ಮೈಸೂರು: ಸಂಸ್ಕೃತ, ವೇದ, ಆಗಮ ಮತ್ತು ಶಾಸ್ತ್ರಗಳನ್ನು ಬೋಽಸುವ ಪ್ರಮುಖ ಸಾಂಪ್ರದಾಯಿಕ ಶಿಕ್ಷಣ ನೀಡುತ್ತಿರುವ ನಗರದ ಸರ್ಕಾರಿ…