Categories: Uncategorized

ಓದುಗರ ಪತ್ರ | ವಿಐಪಿಗಳಿಗೆ ದರ್ಶನ ಸಮಯ ಬದಲಾವಣೆ ಸರಿಯೇ ?

ಆಂಧ್ರಪ್ರದೇಶದ ತಿರುಪತಿ ತಿರುಮಲ ದೇವಸ್ಥಾನದಲ್ಲಿ(ಟಿಟಿಡಿ) ಸಾಮಾನ್ಯ ಜನರಿಗೆ ದರ್ಶನ ದೊರೆಯುವಂತೆ ಮಾಡುವ ಉದ್ದೇಶದಿಂದ ಗಣ್ಯವ್ಯಕ್ತಿಗಳಿಗೆ ದರ್ಶನದ ಸಮಯದವನ್ನು ಬದಲಾವಣೆ ಮಾಡಲಾಗಿದೆ ಎಂದು ಟಿಟಿಡಿ ಟ್ರಸ್ಟ್‌ ಸದಸ್ಯರೊಬ್ಬರು ಹೇಳಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಸಾಮಾನ್ಯ ಜನರಿಗೆ ಬೇರೆ ದರ್ಶನ, ವಿಐಪಿಗಳಿಗೆ ಬೇರೆ ದರ್ಶನ ವ್ಯವಸ್ಥೆ ಎಂಬುದು ಎಷ್ಟು ಸರಿ? ವಿಐಪಿಗಳು ಎಂದರೆ ಯಾರು? ಅಧಿಕಾರಿ, ಹಣವಿದ್ದವರು, ರಾಜಕೀಯ ನಾಯಕರು ವಿಐಪಿಗಲಾದರೆ, ಇವರಿಗೆ ಅಧಿಕಾರ ಕೊಟ್ಟವರು ಮತದಾರರಲ್ಲವೇ, ಕೂಲಿ ಕಾರ್ಮಿಕರು ಹಣ ಸಂಪಾದನೆಗೆ ನೆರವಾದರೂ, ಮತದಾರರು ಮತ್ತು ಕೂಲಿ ಕಾರ್ಮಿಕರು ವಿಐಪಿಗಳಾಗದೆ ಉಳಿದರು.

ಸಿದ್ದಲಿಂಗೇಗೌಡ, ಹೈರಿಗೆ, ಎಚ್‌.ಡಿ ಕೋಟೆ ತಾ.

ಆಂದೋಲನ ಡೆಸ್ಕ್

Recent Posts

75 ವರ್ಷದ ಸಂಪ್ರದಾಯ ಮುರಿಯಲಿರುವ ನಿರ್ಮಲಾ ಸೀತಾರಾಮನ್‌

ನವದೆಹಲಿ: ಕೇಂದ್ರ ಬಜೆಟ್‌ ಮಂಡನೆಗೆ ಕ್ಷಣಗಣನೆ ಶುರುವಾಗಿದ್ದು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು 9ನೇ ಬಜೆಟ್‌ ಮಂಡನೆ…

8 mins ago

ರೀಲ್ ಹುಚ್ಚಿಗೆ ಬಲಿಯಾದ ಒಂದು ಅಮಾಯಕ ಜೀವ

ಸೂರ್ಯ ಪುತ್ರ ಆತನ ಹೆಸರು ದೀಪಕ್. ಮಲ್ಟಿ ನ್ಯಾಷನಲ್ ಕಂಪೆನಿ ಉದ್ಯೋಗಿ. ಕೇರಳದ ಕಣ್ಣೂರಿನ ರೈಲ್ವೇ ಸ್ಟೇಷನ್ ಪಕ್ಕದಿಂದ ಜನ…

3 hours ago

ಕಣಗಾಲ್ ಪುಟ್ಟಣ್ಣನವರ ಕರುಣಾಜನಕ ಮನೆ

ಸಿರಿ ಮೈಸೂರು ಬೆಳ್ಳಿಮೋಡ, ಗೆಜ್ಜೆಪೂಜೆ, ಎಡಕಲ್ಲು ಗುಡ್ಡದ ಮೇಲೆ, ಬಿಳಿ ಹೆಂಡ್ತಿ, ನಾಗರ ಹಾವು, ರಂಗನಾಯಕಿ, ಮಸಣದ ಹೂವು, ಶರಪಂಜರ...…

3 hours ago

ಮುದ್ದಿನ ಬೆಕ್ಕುಗಳಿಗೆ ಬೆಚ್ಚಗಿನ ಸಂಗ್ರಹಾಲಯ

ಅಕ್ಷತಾ ನೀವು ಬೆಕ್ಕುಪ್ರಿಯರಾಗಿದ್ದರೆ ಮೈಸೂರು-ನಂಜನಗೂಡು ರಸ್ತೆಯ ಈ ಮಾರ್ಜಾಲ ಸಂಗ್ರಹಾಲಯಕ್ಕೆ ಭೇಟಿಕೊಡಿ. ಮುದ್ದಿನ ಸಾಕುಪ್ರಾಣಿಯಾಗಿ ಮನೆಯೊಳಗಿರುವ ಬೆಕ್ಕನ್ನು ಕೌತುಕದ ಕಣ್ಣಿನಿಂದ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಉತ್ತರದ ಕಾಲೇಜುಗಳ ‘ಚಹ ಕಪ್ಪಿನಲ್ಲಿ ಬಿರುಗಾಳಿ’

ತಾಯಿಯೇ ಮೊದಲ ಶಿಕ್ಷಕಿ; ಮನೆಯೇ ಮೊದಲ ಪಾಠ ಶಾಲೆ’ ಎನ್ನುವ ನಾಣ್ಣುಡಿಯನ್ನು ಆಗಾಗ್ಗೆ ಕೇಳುತ್ತಿರುತ್ತೇವೆ. ದಲಿತರಲ್ಲದ ಬಲಿಷ್ಠ ಜಾತಿಗಳ ಅಷ್ಟೇ…

4 hours ago

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

4 hours ago