ಆಂಧ್ರಪ್ರದೇಶದ ತಿರುಪತಿ ತಿರುಮಲ ದೇವಸ್ಥಾನದಲ್ಲಿ(ಟಿಟಿಡಿ) ಸಾಮಾನ್ಯ ಜನರಿಗೆ ದರ್ಶನ ದೊರೆಯುವಂತೆ ಮಾಡುವ ಉದ್ದೇಶದಿಂದ ಗಣ್ಯವ್ಯಕ್ತಿಗಳಿಗೆ ದರ್ಶನದ ಸಮಯದವನ್ನು ಬದಲಾವಣೆ ಮಾಡಲಾಗಿದೆ ಎಂದು ಟಿಟಿಡಿ ಟ್ರಸ್ಟ್ ಸದಸ್ಯರೊಬ್ಬರು ಹೇಳಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಸಾಮಾನ್ಯ ಜನರಿಗೆ ಬೇರೆ ದರ್ಶನ, ವಿಐಪಿಗಳಿಗೆ ಬೇರೆ ದರ್ಶನ ವ್ಯವಸ್ಥೆ ಎಂಬುದು ಎಷ್ಟು ಸರಿ? ವಿಐಪಿಗಳು ಎಂದರೆ ಯಾರು? ಅಧಿಕಾರಿ, ಹಣವಿದ್ದವರು, ರಾಜಕೀಯ ನಾಯಕರು ವಿಐಪಿಗಲಾದರೆ, ಇವರಿಗೆ ಅಧಿಕಾರ ಕೊಟ್ಟವರು ಮತದಾರರಲ್ಲವೇ, ಕೂಲಿ ಕಾರ್ಮಿಕರು ಹಣ ಸಂಪಾದನೆಗೆ ನೆರವಾದರೂ, ಮತದಾರರು ಮತ್ತು ಕೂಲಿ ಕಾರ್ಮಿಕರು ವಿಐಪಿಗಳಾಗದೆ ಉಳಿದರು.
ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ ಕೋಟೆ ತಾ.
ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…