Categories: Uncategorized

ಓದುಗರ ಪತ್ರ | ವಿಐಪಿಗಳಿಗೆ ದರ್ಶನ ಸಮಯ ಬದಲಾವಣೆ ಸರಿಯೇ ?

ಆಂಧ್ರಪ್ರದೇಶದ ತಿರುಪತಿ ತಿರುಮಲ ದೇವಸ್ಥಾನದಲ್ಲಿ(ಟಿಟಿಡಿ) ಸಾಮಾನ್ಯ ಜನರಿಗೆ ದರ್ಶನ ದೊರೆಯುವಂತೆ ಮಾಡುವ ಉದ್ದೇಶದಿಂದ ಗಣ್ಯವ್ಯಕ್ತಿಗಳಿಗೆ ದರ್ಶನದ ಸಮಯದವನ್ನು ಬದಲಾವಣೆ ಮಾಡಲಾಗಿದೆ ಎಂದು ಟಿಟಿಡಿ ಟ್ರಸ್ಟ್‌ ಸದಸ್ಯರೊಬ್ಬರು ಹೇಳಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಸಾಮಾನ್ಯ ಜನರಿಗೆ ಬೇರೆ ದರ್ಶನ, ವಿಐಪಿಗಳಿಗೆ ಬೇರೆ ದರ್ಶನ ವ್ಯವಸ್ಥೆ ಎಂಬುದು ಎಷ್ಟು ಸರಿ? ವಿಐಪಿಗಳು ಎಂದರೆ ಯಾರು? ಅಧಿಕಾರಿ, ಹಣವಿದ್ದವರು, ರಾಜಕೀಯ ನಾಯಕರು ವಿಐಪಿಗಲಾದರೆ, ಇವರಿಗೆ ಅಧಿಕಾರ ಕೊಟ್ಟವರು ಮತದಾರರಲ್ಲವೇ, ಕೂಲಿ ಕಾರ್ಮಿಕರು ಹಣ ಸಂಪಾದನೆಗೆ ನೆರವಾದರೂ, ಮತದಾರರು ಮತ್ತು ಕೂಲಿ ಕಾರ್ಮಿಕರು ವಿಐಪಿಗಳಾಗದೆ ಉಳಿದರು.

ಸಿದ್ದಲಿಂಗೇಗೌಡ, ಹೈರಿಗೆ, ಎಚ್‌.ಡಿ ಕೋಟೆ ತಾ.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

8 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

8 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

8 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

8 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

8 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

8 hours ago