ಮೈಸೂರು: ಮೈಸೂರಿನ ಅತಿಥಿ ಗೃಹದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ (ಜು.11) ಕೃಷಿ ಇಲಾಖೆಯ ಬೆಳೆ ಸಮೀಕ್ಷೆ ಮಾಹಿತಿ ವುಳ್ಳ ಪೋಸ್ಟರ್ ನ್ನು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ 2024-25 ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳೆ ಸಮೀಕ್ಷೆ ಕಾರ್ಯಕೆ ರೈತರು ಆಂಡ್ರಾಯ್ಡ್ ಫೋನ್ ಪ್ಲೇ ಸ್ಟೋರ್ ಮೂಲಕ ಬೆಳೆ ಸಮೀಕ್ಷೆ ಆಪ್ ಡೌನ್ಲೋಡ್ ಮಾಡಿಕೊಂಡು ರೈತರು ಸ್ವತಂ ತಮ್ಮ ಜಮೀನಿನಲ್ಲಿ ಬೆಳೆದಿರುವ ವಿವಿಧ ಬೆಳೆಗಳನ್ನು ನಮೂದಿಸಲು ಅವಕಾಶವಿರುತ್ತದೆ. ರೈತರು ಈ ಆಪ್ ನ್ನು ಡೌನ್ಲೋಡ್ ಮಾಡಿಕೊಂಡು ಸದುಪಯೋಗಪಡಿಸಿಕೊಳ್ಳಬೇಕಾಗಿ ಅವರು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್ ಸಿ ಮಹದೇವಪ್ಪ, ವಿಧಾನ ಪರಿಷತ್ ಸದಸ್ಯ ಡಾ. ತಿಮ್ಮಯ್ಯ, ವಿಧಾನಸಭಾ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…
ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…
ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…
ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…
ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…
ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…