ಮೈಸೂರು: ಮೈಸೂರಿನ ಅತಿಥಿ ಗೃಹದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ (ಜು.11) ಕೃಷಿ ಇಲಾಖೆಯ ಬೆಳೆ ಸಮೀಕ್ಷೆ ಮಾಹಿತಿ ವುಳ್ಳ ಪೋಸ್ಟರ್ ನ್ನು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ 2024-25 ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳೆ ಸಮೀಕ್ಷೆ ಕಾರ್ಯಕೆ ರೈತರು ಆಂಡ್ರಾಯ್ಡ್ ಫೋನ್ ಪ್ಲೇ ಸ್ಟೋರ್ ಮೂಲಕ ಬೆಳೆ ಸಮೀಕ್ಷೆ ಆಪ್ ಡೌನ್ಲೋಡ್ ಮಾಡಿಕೊಂಡು ರೈತರು ಸ್ವತಂ ತಮ್ಮ ಜಮೀನಿನಲ್ಲಿ ಬೆಳೆದಿರುವ ವಿವಿಧ ಬೆಳೆಗಳನ್ನು ನಮೂದಿಸಲು ಅವಕಾಶವಿರುತ್ತದೆ. ರೈತರು ಈ ಆಪ್ ನ್ನು ಡೌನ್ಲೋಡ್ ಮಾಡಿಕೊಂಡು ಸದುಪಯೋಗಪಡಿಸಿಕೊಳ್ಳಬೇಕಾಗಿ ಅವರು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್ ಸಿ ಮಹದೇವಪ್ಪ, ವಿಧಾನ ಪರಿಷತ್ ಸದಸ್ಯ ಡಾ. ತಿಮ್ಮಯ್ಯ, ವಿಧಾನಸಭಾ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…
ಕೊಡಗು: ಎಲಿಫೆಂಟ್ ಬಾತಿಂಗ್ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…
ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…
ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…
ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…