Categories: Uncategorized

ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ

ಮೈಸೂರು : ರಾಜ್ಯದಲ್ಲಿ ಮುಂದಿನ ಹದಿನೈದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ವರ್ಷ ಸರಿಯಾದ ಪ್ರಮಾಣದಲ್ಲಿ ಮಳೆಯಾಗದೇ ರಾಜ್ಯದಲ್ಲಿನ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಜಲಾಶಯಗಳಲ್ಲಿ ಪ್ರತಿ ದಿನವೂ ಕೂಡ ನೀರಿನ ಮಟ್ಟ ಏರಿಳಿತವಾಗುತ್ತಿರುತ್ತದೆ. ಇಂದು ರಾಜ್ಯದ ಪ್ರಮುಖ ಜಲಾಶಯ ಎಂದೆನಿಸಿರುವ ಕೆ ಆರ್ ಎಸ್ ( ಕೃಷ್ಣ ರಾಜ ಸಾಗರ) ಹಾಗೂ ಕಬಿನಿ ಜಲಾಶಯದಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ.

ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಇಂತಿದೆ.

ಕೆ ಆರ್ ಎಸ್

ಗರಿಷ್ಠ ನೀರಿನ ಮಟ್ಟ  –  124.80 ಅಡಿ

ಇಂದಿನ ನೀರಿನ ಮಟ್ಟ  –  100.80 ಅಡಿ

ಒಳ ಹರಿವಿನ ಪ್ರಮಾಣ  –  1,686 ಕ್ಯೂ

ಹೊರ ಹರಿವಿನ ಪ್ರಮಾಣ  –  4,156 ಕ್ಯೂ

ಕಬಿನಿ

ಗರಿಷ್ಠ ನೀರಿನ ಮಟ್ಟ  –  2,284 ಅಡಿ

ಇಂದಿನ ನೀರಿನ ಮಟ್ಟ  –  2,275.34 ಅಡಿ 

ಒಳ ಹರಿವಿನ ಪ್ರಮಾಣ  –  166 ಕ್ಯೂ

ಹೊರ ಹರಿವಿನ ಪ್ರಮಾಣ  – 800 ಕ್ಯೂ

ಹಾರಂಗಿ

ಗರಿಷ್ಠ ನೀರಿನ ಮಟ್ಟ  –  2859.00 ಅಡಿ

ಇಂದಿನ ನೀರಿನ ಮಟ್ಟ  –  2,847.57 ಅಡಿ 

ಒಳ ಹರಿವಿನ ಪ್ರಮಾಣ  –  130 ಕ್ಯೂ

ಹೊರ ಹರಿವಿನ ಪ್ರಮಾಣ  –  1,800 ಕ್ಯೂ

ಹೇಮಾವತಿ

ಗರಿಷ್ಠ ನೀರಿನ ಮಟ್ಟ  –  2922.00 ಅಡಿ

ಇಂದಿನ ನೀರಿನ ಮಟ್ಟ  –  2894.00 ಅಡಿ

ಒಳ ಹರಿವಿನ ಪ್ರಮಾಣ  –  403 ಕ್ಯೂ

ಹೊರ ಹರಿವಿನ ಪ್ರಮಾಣ  –  1,340 ಕ್ಯೂ

ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ತೀರದ ಜಿಲ್ಲೆಗಳಾಗಿರುವ ಉತ್ತರ ಕನ್ನಡ,ದಕ್ಷಿಣ ಕನ್ನಡ, ಹಾಗೂ ಉಡುಪಿ,ಮಲೆನಾಡು ಭಾಗದಲ್ಲಿ ಸಾಧಾರಣ ಮಾಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.

lokesh

Recent Posts

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

40 seconds ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

14 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

8 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

9 hours ago

ಮೈಸೂರು: ಬೆಳವಾಡಿ ರಾಯಲ್‌ ಬ್ರದರ್ಸ್‌ ವತಿಯಿಂದ 13ಅಡಿ ಗಣಪ ಪ್ರತಿಷ್ಠಾಪನೆ

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು…

15 hours ago