Categories: Uncategorized

ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ

ಮೈಸೂರು : ರಾಜ್ಯದಲ್ಲಿ ಮುಂದಿನ ಹದಿನೈದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ವರ್ಷ ಸರಿಯಾದ ಪ್ರಮಾಣದಲ್ಲಿ ಮಳೆಯಾಗದೇ ರಾಜ್ಯದಲ್ಲಿನ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಜಲಾಶಯಗಳಲ್ಲಿ ಪ್ರತಿ ದಿನವೂ ಕೂಡ ನೀರಿನ ಮಟ್ಟ ಏರಿಳಿತವಾಗುತ್ತಿರುತ್ತದೆ. ಇಂದು ರಾಜ್ಯದ ಪ್ರಮುಖ ಜಲಾಶಯ ಎಂದೆನಿಸಿರುವ ಕೆ ಆರ್ ಎಸ್ ( ಕೃಷ್ಣ ರಾಜ ಸಾಗರ) ಹಾಗೂ ಕಬಿನಿ ಜಲಾಶಯದಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ.

ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಇಂತಿದೆ.

ಕೆ ಆರ್ ಎಸ್

ಗರಿಷ್ಠ ನೀರಿನ ಮಟ್ಟ  –  124.80 ಅಡಿ

ಇಂದಿನ ನೀರಿನ ಮಟ್ಟ  –  100.80 ಅಡಿ

ಒಳ ಹರಿವಿನ ಪ್ರಮಾಣ  –  1,686 ಕ್ಯೂ

ಹೊರ ಹರಿವಿನ ಪ್ರಮಾಣ  –  4,156 ಕ್ಯೂ

ಕಬಿನಿ

ಗರಿಷ್ಠ ನೀರಿನ ಮಟ್ಟ  –  2,284 ಅಡಿ

ಇಂದಿನ ನೀರಿನ ಮಟ್ಟ  –  2,275.34 ಅಡಿ 

ಒಳ ಹರಿವಿನ ಪ್ರಮಾಣ  –  166 ಕ್ಯೂ

ಹೊರ ಹರಿವಿನ ಪ್ರಮಾಣ  – 800 ಕ್ಯೂ

ಹಾರಂಗಿ

ಗರಿಷ್ಠ ನೀರಿನ ಮಟ್ಟ  –  2859.00 ಅಡಿ

ಇಂದಿನ ನೀರಿನ ಮಟ್ಟ  –  2,847.57 ಅಡಿ 

ಒಳ ಹರಿವಿನ ಪ್ರಮಾಣ  –  130 ಕ್ಯೂ

ಹೊರ ಹರಿವಿನ ಪ್ರಮಾಣ  –  1,800 ಕ್ಯೂ

ಹೇಮಾವತಿ

ಗರಿಷ್ಠ ನೀರಿನ ಮಟ್ಟ  –  2922.00 ಅಡಿ

ಇಂದಿನ ನೀರಿನ ಮಟ್ಟ  –  2894.00 ಅಡಿ

ಒಳ ಹರಿವಿನ ಪ್ರಮಾಣ  –  403 ಕ್ಯೂ

ಹೊರ ಹರಿವಿನ ಪ್ರಮಾಣ  –  1,340 ಕ್ಯೂ

ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ತೀರದ ಜಿಲ್ಲೆಗಳಾಗಿರುವ ಉತ್ತರ ಕನ್ನಡ,ದಕ್ಷಿಣ ಕನ್ನಡ, ಹಾಗೂ ಉಡುಪಿ,ಮಲೆನಾಡು ಭಾಗದಲ್ಲಿ ಸಾಧಾರಣ ಮಾಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.

lokesh

Recent Posts

ತಮಿಳುನಾಡು| ಸಿಎಂ ಎಂ.ಕೆ.ಸ್ಟಾಲಿನ್‌ಗೆ ಸೋಲು

ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್‌ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…

1 hour ago

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ

ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…

2 hours ago

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

3 hours ago

ತಮಿಳುನಾಡಿನಲ್ಲಿ ಟಿವಿಕೆಗೆ ಮುನ್ನಡೆ: ವಿಜಯ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್‌ಗೆ ಸಿಎಂ…

4 hours ago

ಬಾಗಲಕೋಟೆ ಉಪಚುನಾವಣೆ : ‘ಉಮೇಶ್‌ ಮೇಟಿಗೆ ಜಯ ; ಇಲ್ಲಿವೆ ಗೆಲುವಿನ ಅಂಶಗಳು….

ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…

5 hours ago

ಕೇರಳದಲ್ಲಿ ಯುಡಿಎಫ್‌ ಅಭೂತಪೂರ್ವ ಸಾಧನೆ

ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸುತ್ತಿದ್ದು, ದಶಕದ ನಂತರ ಅಧಿಕಾರಕ್ಕೆ ಮರಳುವ ಸಂಭವನೀಯ…

5 hours ago