Categories: Uncategorized

ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ

ಮೈಸೂರು : ರಾಜ್ಯದಲ್ಲಿ ಮುಂದಿನ ಹದಿನೈದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ವರ್ಷ ಸರಿಯಾದ ಪ್ರಮಾಣದಲ್ಲಿ ಮಳೆಯಾಗದೇ ರಾಜ್ಯದಲ್ಲಿನ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಜಲಾಶಯಗಳಲ್ಲಿ ಪ್ರತಿ ದಿನವೂ ಕೂಡ ನೀರಿನ ಮಟ್ಟ ಏರಿಳಿತವಾಗುತ್ತಿರುತ್ತದೆ. ಇಂದು ರಾಜ್ಯದ ಪ್ರಮುಖ ಜಲಾಶಯ ಎಂದೆನಿಸಿರುವ ಕೆ ಆರ್ ಎಸ್ ( ಕೃಷ್ಣ ರಾಜ ಸಾಗರ) ಹಾಗೂ ಕಬಿನಿ ಜಲಾಶಯದಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ.

ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಇಂತಿದೆ.

ಕೆ ಆರ್ ಎಸ್

ಗರಿಷ್ಠ ನೀರಿನ ಮಟ್ಟ  –  124.80 ಅಡಿ

ಇಂದಿನ ನೀರಿನ ಮಟ್ಟ  –  100.80 ಅಡಿ

ಒಳ ಹರಿವಿನ ಪ್ರಮಾಣ  –  1,686 ಕ್ಯೂ

ಹೊರ ಹರಿವಿನ ಪ್ರಮಾಣ  –  4,156 ಕ್ಯೂ

ಕಬಿನಿ

ಗರಿಷ್ಠ ನೀರಿನ ಮಟ್ಟ  –  2,284 ಅಡಿ

ಇಂದಿನ ನೀರಿನ ಮಟ್ಟ  –  2,275.34 ಅಡಿ 

ಒಳ ಹರಿವಿನ ಪ್ರಮಾಣ  –  166 ಕ್ಯೂ

ಹೊರ ಹರಿವಿನ ಪ್ರಮಾಣ  – 800 ಕ್ಯೂ

ಹಾರಂಗಿ

ಗರಿಷ್ಠ ನೀರಿನ ಮಟ್ಟ  –  2859.00 ಅಡಿ

ಇಂದಿನ ನೀರಿನ ಮಟ್ಟ  –  2,847.57 ಅಡಿ 

ಒಳ ಹರಿವಿನ ಪ್ರಮಾಣ  –  130 ಕ್ಯೂ

ಹೊರ ಹರಿವಿನ ಪ್ರಮಾಣ  –  1,800 ಕ್ಯೂ

ಹೇಮಾವತಿ

ಗರಿಷ್ಠ ನೀರಿನ ಮಟ್ಟ  –  2922.00 ಅಡಿ

ಇಂದಿನ ನೀರಿನ ಮಟ್ಟ  –  2894.00 ಅಡಿ

ಒಳ ಹರಿವಿನ ಪ್ರಮಾಣ  –  403 ಕ್ಯೂ

ಹೊರ ಹರಿವಿನ ಪ್ರಮಾಣ  –  1,340 ಕ್ಯೂ

ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ತೀರದ ಜಿಲ್ಲೆಗಳಾಗಿರುವ ಉತ್ತರ ಕನ್ನಡ,ದಕ್ಷಿಣ ಕನ್ನಡ, ಹಾಗೂ ಉಡುಪಿ,ಮಲೆನಾಡು ಭಾಗದಲ್ಲಿ ಸಾಧಾರಣ ಮಾಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.

lokesh

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

1 hour ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

1 hour ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

2 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

2 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

4 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

4 hours ago