ಮಂಡ್ಯ: ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ನಾಳೆ ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ನಾಳೆ ಬೆಳಿಗ್ಗೆ 10 ಗಂಟೆಗೆ ಮಂಡ್ಯದ ಮೈಸೂರು ಸಕ್ಕರೆ ಕಂಪನಿಯ 2024-25ನೇ ಸಾಲಿನ ಕಬ್ಬು ನುರಿಸುವ ಸಂಬಂಧ ಏರ್ಪಡಿಸಿರುವ ಕಾರ್ಖಾನೆಯ ಬಾಯ್ಲರ್ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶ್ರೀ ನಾಡಪ್ರಭು ಕೆಂಪೇಗೌಡರ 525ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಇನ್ನೂ ಸಂಜೆ 5 ಗಂಟೆಗೆ ನಾಗಮಂಗಲ ತಾಲ್ಲೂಕಿನಲ್ಲಿ ನಡೆಯುವ ಶ್ರೀ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ನಂತರ ರಾತ್ರಿ 8 ಗಂಟೆಗೆ ನಾಗಮಂಗಲ ರಸ್ತೆಯ ಮೂಲಕ ಬೆಳ್ಳೂರು ಕ್ರಾಸ್, ಯಡಿಯೂರು, ಕುಣಿಗಲ್, ನೆಲಮಂಗಲ ಮಾರ್ಗವಾಗಿ ಕೆಂದ್ರ ಸ್ಥಾನ ಬೆಂಗಳೂರಿಗೆ ತಲುಪಲಿದ್ದಾರೆ.
ಮಂಡ್ಯ ಪ್ರವಾಸದ ಬಗ್ಗೆ ಸರ್ಕಾರದ ಮನವಿ ಮಾಡಲಿರುವ ಸಚಿವ ಚಲುವರಾಯಸ್ವಾಮಿ ಅವರು, ರೈತರು ಎದುರಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ಸಂಪೂರ್ಣ ವಿವರ ನೀಡಲಿದ್ದಾರೆ ಎನ್ನಲಾಗಿದ್ದು, ಮಂಡ್ಯ ಜಿಲ್ಲೆಯ ರೈತರು ಅನುಭವಿಸುತ್ತಿರುವ ಸಮಸ್ಯೆಗೆ ಬಹು ಬೇಗ ಸರ್ಕಾರದಿಂದ ಸ್ಪಂದನೆ ಸಿಗಲಿದೆ ಎನ್ನಲಾಗುತ್ತಿದೆ.
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…
ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…
ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…
ವಾಷಿಂಗ್ಟನ್ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷದಲ್ಲಿ ಹೊರ್ಮುಜ್ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…
ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…
ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…