Categories: Uncategorized

WPL-2024 finals: ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಡೆಲ್ಲಿ!

ನವದೆಹಲಿ: ಇಲ್ಲಿನ ಅರುಣ್‌ ಜೆಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಡಬ್ಲ್ಯೂಪಿಎಲ್‌ ಸೀಸನ್‌ 2ರ ಫೈನಲ್‌ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದು, ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಡೆಲ್ಲಿ ತಂಡ ಬ್ಯಾಟಿಂಗ್‌ ಆಯ್ದುಕೊಂಡಿದೆ.

ಈ ಕ್ರೀಡಾಂಗಣದಲ್ಲಿ ಈವರೆಗೆ 10 ಪಂದ್ಯಗಳು ನಡೆದಿದ್ದು, 9 ಬಾರಿ ಟಾಸ್‌ ಗೆದ್ದ ತಂಡ ಮೊದಲು ಬ್ಯಾಟ್‌ ಮಾಡಿದೆ.

ಆರ್‌ಸಿಬಿ ಎರಡು ಸೀಸನ್‌ಗಳಲ್ಲಿ ಈವರೆಗೆ ಒಂದೇ ಒಂದು ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಗೆದ್ದಿಲ್ಲ. ಇಂದು ಗೆದ್ದು ಟ್ರೋಫಿಯೊಂದಿಗೆ ಸೋಲಿಗೂ ವಿದಾಯ ಹೇಳಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

ಇತ್ತಂಡಗಳ ಪ್ಲೇಯಿಂಗ್‌ ಇಲೆವೆನ್‌:

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳೆಯರು (ಪ್ಲೇಯಿಂಗ್ XI): ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಸಬ್ಬಿನೇನಿ ಮೇಘನಾ, ಎಲ್ಲಿಸ್ ಪೆರ್ರಿ, ರಿಚಾ ಘೋಷ್, ಸೋಫಿ ಮೊಲಿನೆಕ್ಸ್, ಜಾರ್ಜಿಯಾ ವೇರ್ಹ್ಯಾಮ್, ಶ್ರೇಯಾಂಕಾ ಪಾಟೀಲ್, ಆಶಾ ಸೋಭಾನಾ, ಶ್ರದ್ಧಾ ಪೋಖರ್ಕರ್, ರೇಣುಕಾ ಠಾಖರ್ಕರ್, ರೇಣುಕಾ.

ಡೆಲ್ಲಿ ಕ್ಯಾಪಿಟಲ್ಸ್ ಮಹಿಳೆಯರು (ಪ್ಲೇಯಿಂಗ್ XI): ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಆಲಿಸ್ ಕ್ಯಾಪ್ಸಿ, ಜೆಮಿಮಾ ರಾಡ್ರಿಗಸ್, ಮರಿಜಾನ್ನೆ ಕಪ್, ಜೆಸ್ ಜೊನಾಸೆನ್, ರಾಧಾ ಯಾದವ್, ಅರುಂಧತಿ ರೆಡ್ಡಿ, ತಾನಿಯಾ ಭಾಟಿಯಾ, ಶಿಖಾ ಪಾಂಡೆ, ಮಿನ್ನು ಮಣಿ

andolanait

Recent Posts

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…

10 hours ago

ಮಲೆ ಮಹದೇಶ್ವರನ ಹುಂಡಿಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…

10 hours ago

ನೀಟ್‌ ಪರೀಕ್ಷೆ ನಡೆಸುವ ಅಧಿಕಾರ ಆಯಾಯ ರಾಜ್ಯಗಳಿಗೆ ನೀಡಲಿ: ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…

11 hours ago

ಎಬೋಲಾಗೆ 136 ಮಂದಿ ಬಲಿ: WHO ಕಳವಳ

ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…

11 hours ago

ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…

12 hours ago

ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…

12 hours ago