Categories: Uncategorized

WPL-2024 finals: ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಡೆಲ್ಲಿ!

ನವದೆಹಲಿ: ಇಲ್ಲಿನ ಅರುಣ್‌ ಜೆಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಡಬ್ಲ್ಯೂಪಿಎಲ್‌ ಸೀಸನ್‌ 2ರ ಫೈನಲ್‌ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದು, ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಡೆಲ್ಲಿ ತಂಡ ಬ್ಯಾಟಿಂಗ್‌ ಆಯ್ದುಕೊಂಡಿದೆ.

ಈ ಕ್ರೀಡಾಂಗಣದಲ್ಲಿ ಈವರೆಗೆ 10 ಪಂದ್ಯಗಳು ನಡೆದಿದ್ದು, 9 ಬಾರಿ ಟಾಸ್‌ ಗೆದ್ದ ತಂಡ ಮೊದಲು ಬ್ಯಾಟ್‌ ಮಾಡಿದೆ.

ಆರ್‌ಸಿಬಿ ಎರಡು ಸೀಸನ್‌ಗಳಲ್ಲಿ ಈವರೆಗೆ ಒಂದೇ ಒಂದು ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಗೆದ್ದಿಲ್ಲ. ಇಂದು ಗೆದ್ದು ಟ್ರೋಫಿಯೊಂದಿಗೆ ಸೋಲಿಗೂ ವಿದಾಯ ಹೇಳಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

ಇತ್ತಂಡಗಳ ಪ್ಲೇಯಿಂಗ್‌ ಇಲೆವೆನ್‌:

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳೆಯರು (ಪ್ಲೇಯಿಂಗ್ XI): ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಸಬ್ಬಿನೇನಿ ಮೇಘನಾ, ಎಲ್ಲಿಸ್ ಪೆರ್ರಿ, ರಿಚಾ ಘೋಷ್, ಸೋಫಿ ಮೊಲಿನೆಕ್ಸ್, ಜಾರ್ಜಿಯಾ ವೇರ್ಹ್ಯಾಮ್, ಶ್ರೇಯಾಂಕಾ ಪಾಟೀಲ್, ಆಶಾ ಸೋಭಾನಾ, ಶ್ರದ್ಧಾ ಪೋಖರ್ಕರ್, ರೇಣುಕಾ ಠಾಖರ್ಕರ್, ರೇಣುಕಾ.

ಡೆಲ್ಲಿ ಕ್ಯಾಪಿಟಲ್ಸ್ ಮಹಿಳೆಯರು (ಪ್ಲೇಯಿಂಗ್ XI): ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಆಲಿಸ್ ಕ್ಯಾಪ್ಸಿ, ಜೆಮಿಮಾ ರಾಡ್ರಿಗಸ್, ಮರಿಜಾನ್ನೆ ಕಪ್, ಜೆಸ್ ಜೊನಾಸೆನ್, ರಾಧಾ ಯಾದವ್, ಅರುಂಧತಿ ರೆಡ್ಡಿ, ತಾನಿಯಾ ಭಾಟಿಯಾ, ಶಿಖಾ ಪಾಂಡೆ, ಮಿನ್ನು ಮಣಿ

andolanait

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

7 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

8 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

8 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

9 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

10 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

14 hours ago