ಮಹಿಳೆ

ಮಹಿಳಾ ಐಎಎಸ್ ಅಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರಹ್ಲಾದ್ ಜೋಶಿ

ಧಾರವಾಡ: ಜಿ.ಪಂ. ಸಭಾಂಗಣದಲ್ಲಿ ಇಂದು ನಡೆದ ಕೇಂದ್ರ ಸರ್ಕಾರದ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಹಿಳಾ ಐಎಎಸ್ ಅಧಿಕಾರಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಧಾರವಾಡ ಜಿ.ಪಂ. ಸಭಾಂಗಣದಲ್ಲಿ ಇಂದು ನಡೆದ ಕೇಂದ್ರ ಸರ್ಕಾರದ ಯೋಜನೆಗಳ ಪ್ರಗತಿ ಪರಿಶೀಲನಾ ದಿಶಾ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಹಿಳಾ ಐಎಎಸ್ ಅಧಿಕಾರಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಬಿ.ಆರ್.ಟಿ.ಎಸ್ ಕಾರಿಡಾರ್‌ನಲ್ಲಿ ಮೇಲ್ಸೇತುವೆ ನಿರ್ಮಾಣವಾಗುತ್ತಿದೆ. ಸದ್ಯ ಕಾಮಗಾರಿ ನಿಂತಿದೆ. ಕಾಮಗಾರಿಗೆ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಪರ ಮುಖ್ಯ ಕಾರ್ಯದರ್ಶಿ (ಎಸಿಎಸ್‌) ವಿ ಮಂಜುಲಾ ಅಡ್ಡಿಪಡಿಸುತ್ತಿದ್ದಾರೆಂದು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಸಚಿವ ಪ್ರಲ್ಹಾದ ಜೋಶಿ ಅವರ ಮುಂದೆ ಪ್ರಸ್ತಾಪಿಸದರು. ಆಗ ಅಪರ ಮುಖ್ಯ ಕಾರ್ಯದರ್ಶಿ ವಿ ಮಂಜುಲಾ ವಿರುದ್ಧ ಜೋಶಿ ಗರಂ ಆದರು.

 

andolana

Recent Posts

ಸಂಭ್ರಮದಿಂದ ಹೊಸ ವರ್ಷವನ್ನು ಬರಮಾಡಿಕೊಂಡ ಮೈಸೂರಿಗರು

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಜಗಮಗಿಸುವ ದೀಪಾಲಂಕಾರ, ಫಲಪುಷ್ಪ ಪ್ರದರ್ಶನದ ಸೊಬಗಿನ ಮಧ್ಯೆ ಪಾರಂಪರಿಕ ಪೊಲೀಸ್‌ ಬ್ಯಾಂಡ್‌ನ ಸದ್ದಿನೊಂದಿಗೆ…

5 hours ago

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಕಾಫಿ ಪುಡಿ ಅಂಗಡಿ ಬೆಂಕಿಗಾಹುತಿ

ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ…

6 hours ago

ಮೈಸೂರು, ಚಾ.ನಗರ, ಮಂಡ್ಯ, ಕೊಡಗು ಎಸ್‌ಪಿಗಳ ವರ್ಗ

ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ…

6 hours ago

ಕೊಡಗು ಜಿಲ್ಲೆಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಬಿಂದುಮಣಿ ನೇಮಕ

ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್‌ ವರಿಷ್ಠಾಧಿಕಾರಿ ರಾಮರಾಜನ್‌ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…

6 hours ago

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ಟೇಲ್ಸ್ ಬೈ ಪರಿ ಕೃತಿಯ ಪುಟ್ಟ ಲೇಖಕಿ ಪರಿಣಿತಾ

ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…

9 hours ago

ಅಕ್ರಮ ನಿವಾಸಿಗಳಿಗೆ ಮನೆ: ಸರ್ಕಾರದ ವಿರುದ್ಧ ವಿ.ಸೋಮಣ್ಣ ಆಕ್ರೋಶ

ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…

10 hours ago