ಧಾರವಾಡ : : ಜಿ.ಪಂ. ಸಭಾಂಗಣದಲ್ಲಿ ಇಂದು ನಡೆದ ಕೇಂದ್ರ ಸರ್ಕಾರದ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಹಿಳಾ ಐಎಎಸ್ ಅಧಿಕಾರಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ
ಧಾರವಾಡ ಜಿ.ಪಂ. ಸಭಾಂಗಣದಲ್ಲಿ ಇಂದು ನಡೆದ ಕೇಂದ್ರ ಸರ್ಕಾರದ ಯೋಜನೆಗಳ ಪ್ರಗತಿ ಪರಿಶೀಲನಾ ದಿಶಾ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಹಿಳಾ ಐಎಎಸ್ ಅಧಿಕಾರಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಬಿ.ಆರ್.ಟಿ.ಎಸ್ ಕಾರಿಡಾರ್ನಲ್ಲಿ ಮೇಲ್ಸೇತುವೆ ನಿರ್ಮಾಣವಾಗುತ್ತಿದೆ. ಸದ್ಯ ಕಾಮಗಾರಿ ನಿಂತಿದೆ. ಕಾಮಗಾರಿಗೆ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಪರ ಮುಖ್ಯ ಕಾರ್ಯದರ್ಶಿ (ಎಸಿಎಸ್) ವಿ ಮಂಜುಲಾ ಅಡ್ಡಿಪಡಿಸುತ್ತಿದ್ದಾರೆಂದು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಸಚಿವ ಪ್ರಲ್ಹಾದ ಜೋಶಿ ಅವರ ಮುಂದೆ ಪ್ರಸ್ತಾಪಿಸದರು. ಆಗ ಅಪರ ಮುಖ್ಯ ಕಾರ್ಯದರ್ಶಿ ವಿ ಮಂಜುಲಾ ವಿರುದ್ಧ ಜೋಶಿ ಗರಂ ಆದರು.
ಪಿ.ಜೆ.ರಾಘವೇಂದ್ರ, ನ್ಯಾಯವಾದಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಮುಡಾ ಮಾಜಿ…
ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಅರಮನೆ ನಗರಿ ಮೈಸೂರಿನ ಸೌಂದರ್ಯವನ್ನು ಹದಗೆಡಿಸುವಂತಹ ಜಾಹೀರಾತು ಫಲಕಗಳು, ಫ್ಲೆಕ್ಸ್ಗಳ ಹಾವಳಿ ತಡೆಗಟ್ಟಲು ರೂಪಿಸಿರುವ…
ಸಿದ್ದರಾಮಯ್ಯರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಿದರೆ ಪಕ್ಷಕ್ಕೆ ಆಪತ್ತು ಎಂಬ ಆತಂಕ ಇಂತಹದೊಂದು ಪ್ರಶ್ನೆ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪಾಳೆಯಗಳಲ್ಲಿ…
ಅವಳಿ ತಾಲ್ಲೂಕುಗಳ ಹಲವೆಡೆ ಅವಾಂತರ; ಕಾವಲು ಹೊಸೂರು ಗ್ರಾಮದಲ್ಲಿ ರಾಗಿ ಬೆಳೆದಿದ್ದ ರೈತರು ಕಂಗಾಲು ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…
ಎಸ್.ಎಸ್.ಭಟ್ ನಂಜನಗೂಡು: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪೂರಕವಾಗಿ ೧೯೨೪ರಲ್ಲೇ ಆರಂಭವಾದ ಈ ಪ್ರೌಢಶಾಲೆ ಪ್ರಸ್ತುತ ಉದುರಿಬೀಳುವ ಹಂತದ ಗೋಡೆ ಹಾಗೂ ಮಳೆ…