ಮಹಿಳೆ

ಮಹಿಳಾ ಐಎಎಸ್ ಅಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರಹ್ಲಾದ್ ಜೋಶಿ

ಧಾರವಾಡ: ಜಿ.ಪಂ. ಸಭಾಂಗಣದಲ್ಲಿ ಇಂದು ನಡೆದ ಕೇಂದ್ರ ಸರ್ಕಾರದ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಹಿಳಾ ಐಎಎಸ್ ಅಧಿಕಾರಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಧಾರವಾಡ ಜಿ.ಪಂ. ಸಭಾಂಗಣದಲ್ಲಿ ಇಂದು ನಡೆದ ಕೇಂದ್ರ ಸರ್ಕಾರದ ಯೋಜನೆಗಳ ಪ್ರಗತಿ ಪರಿಶೀಲನಾ ದಿಶಾ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಹಿಳಾ ಐಎಎಸ್ ಅಧಿಕಾರಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಬಿ.ಆರ್.ಟಿ.ಎಸ್ ಕಾರಿಡಾರ್‌ನಲ್ಲಿ ಮೇಲ್ಸೇತುವೆ ನಿರ್ಮಾಣವಾಗುತ್ತಿದೆ. ಸದ್ಯ ಕಾಮಗಾರಿ ನಿಂತಿದೆ. ಕಾಮಗಾರಿಗೆ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಪರ ಮುಖ್ಯ ಕಾರ್ಯದರ್ಶಿ (ಎಸಿಎಸ್‌) ವಿ ಮಂಜುಲಾ ಅಡ್ಡಿಪಡಿಸುತ್ತಿದ್ದಾರೆಂದು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಸಚಿವ ಪ್ರಲ್ಹಾದ ಜೋಶಿ ಅವರ ಮುಂದೆ ಪ್ರಸ್ತಾಪಿಸದರು. ಆಗ ಅಪರ ಮುಖ್ಯ ಕಾರ್ಯದರ್ಶಿ ವಿ ಮಂಜುಲಾ ವಿರುದ್ಧ ಜೋಶಿ ಗರಂ ಆದರು.

 

andolana

Recent Posts

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಸೆಪ್ಟಂಬರ್‌ 18 ಶುಕ್ರವಾರ

18 mins ago

ಪಡಿತರ ವಿತರಣೆ | ಸಮಯ ಬದಲಾವಣೆ

ನ್ಯಾಯಬೆಲೆ ಅಂಗಡಿಗಳ ಗ್ರಾಹಕರ ಮನವಿಗೆ ಸರ್ಕಾರದ ಸ್ಪಂದನೆ ಅ.1ರಿಂದ ಬೆಳಿಗ್ಗೆ 7ರಿಂದ ಮಧ್ಯಾಹ್ನ 12; ಸಂಜೆ 4ರಿಂದ ರಾತ್ರಿ 8…

48 mins ago

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

10 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

11 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

13 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

18 hours ago